Select Your Language

Notifications

webdunia
webdunia
webdunia
webdunia

ಏರ್ ಪೋರ್ಟ್, ರೈಲ್ವೆ ಸ್ಟೇಷನ್ ಗೆ ಮುತ್ತಿಗೆ; 50ಕ್ಕೂ ಹೆಚ್ಚು ಕರವೇ ಕಾರ್ಯಕರ್ತರ ಬಂಧನ

ಏರ್ ಪೋರ್ಟ್, ರೈಲ್ವೆ ಸ್ಟೇಷನ್ ಗೆ ಮುತ್ತಿಗೆ; 50ಕ್ಕೂ ಹೆಚ್ಚು ಕರವೇ ಕಾರ್ಯಕರ್ತರ ಬಂಧನ
ಬೆಂಗಳೂರು , ಸೋಮವಾರ, 28 ಸೆಪ್ಟಂಬರ್ 2020 (10:08 IST)
ಬೆಂಗಳೂರು : ಎಪಿಎಂಸಿ, ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ಇಂದು ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು, ಈ ನಡುವೆ ಇದೀಗ ಕರವೇ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ಎಪಿಎಂಸಿ, ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ವಿರೋಧಿಸಿ ಸರ್ಕಾರದ ವಿರುದ್ಧ ರೈತರು ಪ್ರತಿಭಟನೆ ನಡೆಸಿದ್ದು, ಇದಕ್ಕೆ ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿ ಇಂದು ಕರ್ನಾಟಕ ಬಂದ್ ಮಾಡಿದ್ದಾರೆ. ಆದರೆ ಇಂದು ಬೆಳಿಗ್ಗೆ ಕರವೇ ಕಾರ್ಯಕರ್ತರು ಕೆಂಪೇಗೌಡ  ಏರ್ ಪೋರ್ಟ್ ಹಾಗೂ ರೈಲ್ವೆ ಸ್ಟೇಷನ್ ಗಳಿಗೆ  ಮುತ್ತಿಗೆ ಹಾಕಿದ್ದಾರೆ. ಈ ಹಿನ್ನಲೆಯಲ್ಲಿ ಪೊಲೀಸರು 50ಕ್ಕೂ ಹೆಚ್ಚು ಕರವೇ ಕಾರ್ಯಕರ್ತರನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದೆವ್ವ ಬಿಡಿಸುವ ನೆಪದಲ್ಲಿ ಮಗುವನ್ನು ಕೊಂದ ಮಾಂತ್ರಿಕ ಅರೆಸ್ಟ್