Webdunia - Bharat's app for daily news and videos

Install App

ವೃದ್ಧರಿಂದ ಎಸ್.ಬಿ.ಎಂ ಬ್ಯಾಂಕಿಗೆ ಮುತ್ತಿಗೆ

Webdunia
ಶುಕ್ರವಾರ, 18 ಜನವರಿ 2019 (16:07 IST)
ಎಸ್.ಬಿ.ಎಂ ಬ್ಯಾಂಕ್ ಗೆ ವಯೋವೃದ್ಧರು ಮುತ್ತಿಗೆ ಹಾಕಿ ತಮ್ಮ ಆಕ್ರೋಶವನ್ನು ಹೊರಹಾಕಿದ ಘಟನೆ ನಡೆದಿದೆ.
ವೃದ್ಧಾಪ್ಯ ವೇತನ ವಿಳಂಬವಾಗುತ್ತಿರುವುದನ್ನು ಖಂಡಿಸಿ ವಯೋವೃದ್ಧರಿಂದ ಪ್ರತಿಭಟನೆ ನಡೆದಿದೆ.

ಚಾಮರಾಜನಗರದ ಗುಂಡ್ಲುಪೇಟೆ ತಾಲೂಕಿನ ಎಸ್ ಬಿಎಂ ಬ್ಯಾಂಕ್ ಗೆ ಮುತ್ತಿಗೆ ಹಾಕಿ ವಯೋವೃದ್ಧರು ಪ್ರತಿಭಟಿಸಿದರು.
ತಾಲೂಕಿನಲ್ಲಿರುವ ಅಂಗವಿಕಲರು ಮತ್ತು ವಯೋವೃದ್ಧರಿಗೆ ನಾಲ್ಕೈದು ತಿಂಗಳಿಂದ ವೇತನ ಬಿಡುಗಡೆಯಾಗಿಲ್ಲ. ಬ್ಯಾಂಕಿಗೆ ಅಲೆದು ಅಲೆದು ಸಾಕಾಗಿದೆ. ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದು, ವಿಳಂಬ ಮಾಡುತ್ತಿದ್ದಾರೆ ಎಂದು ಪ್ರತಿಭಟನಕಾರರು ಆರೋಪಿಸಿದರು.

ವಯೋವೃದ್ಧರ ಸಮಸ್ಯೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತ ಸಂಘದ ಸದಸ್ಯರೂ ಪ್ರತಿಭಟನೆಗೆ ಸಾಥ್ ನೀಡಿದರು.
ರೈತ ಸಂಘದ ತಾಲೂಕು ಅಧ್ಯಕ್ಷ ಶಿವಪುರ ಮಹದೇವಪ್ಪ, ಬ್ಯಾಂಕ್ ವ್ಯವಸ್ಥಾಪಕ ಮತ್ತು ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡರು.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments