ಹೆಬ್ಬಾಳ್ಕರ್ ವಿರುದ್ಧ ಕ್ರಮಕೈಗೊಳ್ಳದಿದ್ರೆ ವಿಧಾನಸೌಧಕ್ಕೆ ಮುತ್ತಿಗೆ

Webdunia
ಶನಿವಾರ, 2 ಸೆಪ್ಟಂಬರ್ 2017 (13:05 IST)
ಬೆಳಗಾವಿ: ಕನ್ನಡ ವಿರೋಧಿ ಹೇಳಿಕೆ ನೀಡಿದ ಕಾಂಗ್ರೆಸ್ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕ್ರಮಕೈಗೊಳ್ಳದಿದ್ರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಕನ್ನಡ ಪರ ಸಂಘಟನೆಗಳು ಎಚ್ಚರಿಸಿವೆ.
ನಗರದ ಚೆನ್ನಮ್ಮ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು, ಜೈ ಮಹಾರಾಷ್ಟ್ರ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಹೆಬ್ಬಾಳ್ಕರ್ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಅವರನ್ನು ಮತದಾರರ ಪಟ್ಟಿಯಿಂದ ಕೈಬಿಡಬೇಕು ಎಂದು ಸರಕಾರವನ್ನು ಒತ್ತಾಯಿಸಿದ್ದಾರೆ.
 
ಪ್ರತಿಭಟನೆಯಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡು ಹೆಬ್ಬಾಳ್ಕರ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
 
ಹೆಬ್ಬಾಳ್ಕರ್ ವಿರುದ್ಧ ಕ್ರಮಕೈಗೊಳ್ಳದಿದ್ರೆ ಸೆಪ್ಟೆಂಬರ್ 5 ರಂದು ವಿಧಾನಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.  
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಮನ್ನಾ ಭಾಟಿಯಾ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಪುಣೆ: ಅಪ್ರಾಪ್ತ ಬಾಲಕಿಯ ಅತ್ಯಾಚಾರ, 18ವರ್ಷದ ಯುವಕ ಅರೆಸ್ಟ್‌

Indigo Crisis: ಇನ್ನೂ ಎಷ್ಟು ಲಗೇಜ್‌ಗಳು ಪ್ರಯಾಣಿಕರ ಕೈ ಸೇರಲಿದೆ ಗೊತ್ತಾ

ತಿರುಪತಿ, ಶಿರಡಿಗೆ ಸಂಪರ್ಕಿಸುವ ಎಕ್ಸ್‌ಪ್ರೆಸ್‌ಗೆ ಹಸಿರು ನಿಶಾನೆ, ಪ್ರಯಾಣಿಕರಿಗೆ ಗುಡ್‌ನ್ಯೂಸ್

ಸಾಲ ವಜಾ ಮಾಡಿದ್ದರಲ್ಲಿ ಮೋದಿಗೆ ಎಷ್ಟು ಪಾಲು ಹೋಗಿದೆ: ಸಿದ್ದರಾಮಯ್ಯ ವ್ಯಂಗ್ಯ

ಮುಂದಿನ ಸುದ್ದಿ
Show comments