ಸರ್ಕಾರದಿಂದ ಮಹತ್ವದ ನಿರ್ಧಾರ: ಕಡ್ಡಾಯವಾಗಿ ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಮಾತ್ರ

Webdunia
ಸೋಮವಾರ, 7 ಫೆಬ್ರವರಿ 2022 (21:00 IST)
ಬೆಂಗಳೂರು: ಕೆಪಿಟಿಸಿಎಲ್‌ ವ್ಯಾಪ್ತಿಯ ವಿವಿಧ ನಿಗಮಗಳಲ್ಲಿ ಖಾಲಿಯಿರುವ 1456 ಹುದ್ದೆಗಳ ಸಹಾಯಕ ಎಂಜಿನಿಯರ್‌, ಕಿರಿಯ ಸಹಾಯಕ ಎಂಜಿನಿಯರ್‌ ಮತ್ತು ಕಿರಿಯ ಸಹಾಯಕ ಕೆಲಸಗಳಿಗೆ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಮಾತ್ರ ಅರ್ಹತಾ ಪರೀಕ್ಷೆ ಬರೆಯಲು ರಾಜ್ಯ ಸರ್ಕಾರ ಅವಕಾಶ ನೀಡಿದೆ.
ಹೌದು, ಕೆಪಿಟಿಸಿಎಲ್‌ ವ್ಯಾಪ್ತಿಯ ವಿವಿಧ ನಿಗಮಗಳಲ್ಲಿ ಖಾಲಿಯಿರುವ 1456 ಹುದ್ದೆಗಳಿಗೆ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಮಾತ್ರ ಅರ್ಹತಾ ಪರೀಕ್ಷೆ ಬರೆಯಲು ಸರ್ಕಾರ ಅವಕಾಶ ನೀಡಿದ್ದು, ಇದರಿಂದ ಕನ್ನಡಿಗರೇ ಇಲ್ಲಿ ಕೆಲಸ ಪಡೆಯಲು ಸಾಧ್ಯವಾಗುತ್ತದೆ.
ಇನ್ನು, ಕೆಪಿಟಿಸಿಎಲ್‌ ನಲ್ಲಿ ಒಟ್ಟು 1,456 ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಲು ಮಾರ್ಚ್ 7 ಕಡೆಯ ದಿನವಾಗಿದ್ದು, ಕೆಇಎ ಇಲಾಖೆ ಆಯ್ಕೆ ಪರೀಕ್ಷೆ ನಡೆಸಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments