Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ಪಕ್ಷದಿಂದ ಮೌನ ಸತ್ಯಾಗ್ರಹ

ಕಾಂಗ್ರೆಸ್ ಪಕ್ಷದಿಂದ ಮೌನ ಸತ್ಯಾಗ್ರಹ
bangalore , ಬುಧವಾರ, 12 ಜುಲೈ 2023 (14:00 IST)
ರಾಹುಲ್ ಗಾಂಧಿ ಅರ್ಜಿ ವಜಾ ಹಿನ್ನೆಲೆ ಕಾಂಗ್ರೆಸ್ ಪಕ್ಷದಿಂದ ವಿಧಾನಸೌದದ ಮುಂಭಾಗ ಮೌನ ಪ್ರತಿಭಟನೆ ಮಾಡಲಾಗಿದೆ.ಅರ್ಜಿ ವಜಾದ ಹಿಂದೆ ಕೇಂದ್ರ ಸರ್ಕಾರದ ಕೈವಾಡ ಇದೆ ಆರೋಪಿಸಿ ಕಾಂಗ್ರೆಸ್‌ ಧರಣಿ ನಡೆಸಿದೆ.ಮೌನ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ,ಡಿಸಿಎಂ ಡಿಕೆಶಿವಕುಮಾರ್ ಹಲವು ಸಚಿವರು ಭಾಗಿಯಾಗಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಡಿಸಿ, ಸಿಇಓ, ಕಮಿಷನರ್ಗಳಿಗೆ ರೇಟ್ ಫಿಕ್ಸ್ ಆಗಿದೆ : ಕಟೀಲ್ ಆರೋಪ