ಸೈಲೆಂಟ್ ಸುನಿಲಾ ಬಿಜೆಪಿ ಪಕ್ಷದವನೇ ಅಲ್ಲ : ನಳಿನ್ ಕುಮಾರ್ ಸ್ಪಷ್ಟನೆ

Webdunia
ಸೋಮವಾರ, 17 ಏಪ್ರಿಲ್ 2023 (17:21 IST)
ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಮಾಜಿ ಬೆಂಗಳೂರು ಪೊಲೀಸ್‌ ಕಮೀಷನರ್‌ ಭಾಸ್ಕರ್‌ ರಾವ್‌ ಅವರ ಹೆಸರು ಘೋಷಣೆ ಆಗುತ್ತಿದ್ದಂತೆ, ರೌಡಿ ಶೀಟರ್‌ ಸೈಲೆಂಟ್‌ ಸುನೀಲನ ಅಭಿಮಾನಿಗಳು ರೊಚ್ಚಿಗೆದ್ದಿದ್ದರು. ಬಿಜೆಪಿ ಕಚೇರಿಗೆ ನುಗ್ಗಿ ದಾಂಧಲೆಯನ್ನೂ ಮಾಡಿದ್ದರು.ಬಳಿಕ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಅಣ್ಣಾಮಲೈ, ಸೈಲೆಂಟ್‌ ಸುನೀಲ ಹಾಗೂ ಅವರ ಬೆಂಬಲಿಗರಿಗೆ ಎಚ್ಚರಿಕೆ ನೀಡಿದ್ದೂ ಆಯ್ತು. ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್‌ ಕಟೀಲ್‌, ಸೈಲೆಂಟ್‌ ಸುನೀಲ ನಮ್ಮ ಪಕ್ಷದವನೇ ಅಲ್ಲ, ಅವರಿಗೆ ಟಿಕೆಟ್‌ ನೀಡೋದು ಹೇಗೆ ಎಂದು ಉಲ್ಟಾ ಹೊಡೆದಿದ್ದಾರೆ....ನಮ್ಮಲ್ಲಿ ಆರೋಪ ಸಾಬೀತಾದವರಿಗೆ ಟಿಕೆಟ್ ಕೊಟ್ಟಿಲ್ಲ. ನಾವು ವಿನಯ್ ಕುಲಕರ್ಣಿ ಅಂಥವರಿಗೆ ಟಿಕೆಟ್ ಕೊಟ್ಟಿಲ ಕಾಂಗ್ರೆಸ್ ಗೆ ಅಭ್ಯರ್ಥಿ ಗಳ ಕೊರತೆ ಕಾಡುತ್ತಿದೆ. ಸಿದ್ದರಾಮಯ್ಯ ಟೀಮ್ ಡಿಕೆ ಟೀಮ್ ಯಾರಿಗೆ ಎಷ್ಟು ಟಿಕೆಟ್ ಸಿಕ್ಕಿತು ಎನ್ನುವ ಲೆಕ್ಕಾಚಾರ ಶುರುವಾಗಿದೆ .ಕನಕಪುರ, ವರುಣಾಗೆ ನಮ್ಮ ಅಭ್ಯರ್ಥಿ ಘೋಷಣೆ ಆದಮೇಲೆ ಕಾಂಗ್ರೆಸ್ ನಾಯಕರು ಅವರ ಕ್ಷೇತ್ರಕ್ಕೆ ಸೀಮಿತ ಆಗಿದ್ದಾರೆ ಎಂದು ವ್ಯಂಗ್ಯ ಮಾಡಿದ್ರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡ ಕಾಂಗ್ರೆಸ್ ಹೈಕಮಾಂಡ್: ಡಿಕೆಶಿ ನಡೆಯೇನು

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಜನೌಷಧಿ ಕೇಂದ್ರಗಳಿದ್ದರೆ ನಿಮಗೇನು ಸಮಸ್ಯೆ: ರಾಜ್ಯ ಸರ್ಕಾರಕ್ಕೆ ಕೋರ್ಟ್ ತರಾಟೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸದನದಲ್ಲೇ ನಿದ್ದೆ ಹೋದ ಡಿಕೆ ಶಿವಕುಮಾರ್: ರಾತ್ರಿಯೆಲ್ಲಾ ನಿದ್ರೆಯಿಲ್ವಾ ಎಂದು ಕಾಲೆಳದ ಆರ್ ಅಶೋಕ್

ಮುಂದಿನ ಸುದ್ದಿ
Show comments