Webdunia - Bharat's app for daily news and videos

Install App

ಧಾರಾಕಾರ ಮಳೆಗೆ ಸಿಲಿಕಾನ್ ಸಿಟಿ ತತ್ತರ

Webdunia
ಗುರುವಾರ, 9 ನವೆಂಬರ್ 2023 (14:20 IST)
ನಗರದ ಯಲಹಂಕದ ಕೋಗಿಲೆ ಕ್ರಾಸ್ ಬಳಿ ಬೃಹತ್ ಮಟ್ಟದಲ್ಲಿ ನೀರು ಹರಿಯುತ್ತಿದೆ.ಮುಖ್ಯ ರಸ್ತೆಯಲ್ಲಿ ಮಂಡಿ ಅಷ್ಟು ನೀರು ಇದ್ರು ಪಾಲಿಕೆಯಿಂದ ತೆರವು ಮಾಡಿಲ್ಲ.ಜನರ ಓಡಾಟಕ್ಕೂ ತೊಂದ್ರೆಯಾಗಿದ್ದು,ಪಾಲಿಕೆಗಮನ ಹರಿಸದೇ ನಿರ್ಲಕ್ಷ್ಯ ತೋರಿದೆ.
 
ನೀರಲ್ಲಿ ಸಿಲುಕಿ ವಾಹನ ಸವಾರರು ಪರದಾಟ ನಡೆಸಿದ್ದಾರೆ.ಆದ್ರೆ ಚಳಿಕೆ ಪಾಲಿಕೆ ಅಧಿಕಾರಿಗಳು ಮನೇಲಿ ಬೆಚ್ಚನೆ ನಿದ್ದೆ  ಮಾಡಿದ್ದಾರೆ.ಸ್ಥಳಕ್ಕೆ ಬಾರದ ಪಾಲಿಕೆ ಅಧಿಕಾರಿಗಳ ವಿರುದ್ಧ ಸ್ಥಳೀಯರು ಹಿಡಿಶಾಪ ಹಾಕಿದ್ದಾರೆ.ಪ್ರತಿ ಸರಿ ಮಳೆ ಬಂದಾಗ ಇದೆ ಇಲ್ಲಿನ ಜನರ ಪರಿಸ್ಥಿತಿ.ರಸ್ತೆಯಲ್ಲಿ ಓಡಾಡೋಕೆ ಆಗದೆ ಪಕ್ಕದಲ್ಲಿ ಇದ್ದ ಕಾಂಪೌಂಡ್ ಜಿಗಿದು ಜನರು ಹೋಗುತ್ತಿದ್ದಾರೆ.

ನೂರಾರು ಭಾರಿ ದೂರು ಕೊಟ್ರು ಪಾಲಿಕೆ ಕ್ಯಾರೇ ಅನ್ನುತ್ತಿಲ್ಲ.ಕಳೆದ ಕೆಲದಿನಗಳಹಿಂದಷ್ಟೇ ಪಾಲಿಕೆ ಆಯುಕ್ತರು ಸಹ ಬಂದು ಪರಿಶೀಲನೆ ಮಾಡಿದ್ರು.ಆದ್ರೆ ಹೆಸರಿಗೆ ಮಾತ್ರ ಬಂದು ನೋಡಿ ಜನರ ಪ್ರಶ್ನೆಗೆ ಉತ್ತರ ನೀಡದೆ ಹೋಗಿದ್ರು.ಆದ್ರೂ ಸಹ ಯಾವುದೇ ಕ್ರಮ ಆಗಿಲ್ಲ.ಇತ್ತ ಪಾಲಿಕೆ ನಿರ್ಲಕ್ಷ್ಯಕ್ಕೆ ಜನರಿಂದ ಆಕ್ರೋಶ ವ್ಯಕ್ತವಾಗ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆಯ ಮುನ್ಸೂಚನೆ: 24ಗಂಟೆಗಳ ಕಾಲ ಚಾರ್‌ ಧಮ್ ಯಾತ್ರೆ ಸ್ಥಗಿತ

ಪ್ರತಿ ವರ್ಷವೂ ಯೋಗ ದಿನ ಅಂದುಕೊಂಡದಕ್ಕಿಂತ ವಿಶೇಷವಾಗಿರುತ್ತದೆ: ಪ್ರಧಾನಿ ಮೋದಿ ಮೆಚ್ಚುಗೆ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಮುಂದಿನ ಸುದ್ದಿ
Show comments