Webdunia - Bharat's app for daily news and videos

Install App

ಧಾರಾಕಾರ ಮಳೆಗೆ ಸಿಲಿಕಾನ್ ಸಿಟಿ ತತ್ತರ

Webdunia
ಶುಕ್ರವಾರ, 15 ಏಪ್ರಿಲ್ 2022 (14:50 IST)
ಸತತ ಎರಡನೇ ದಿನ ಬೆಂಗಳೂರು ನಗರದಲ್ಲಿ ಬಿರುಸಿನ ಬೇಸಿಗೆ ಮಳೆಯಾಗಿದೆ. ರಾತ್ರಿ 7.30ರ ಸುಮಾರಿಗೆ ಪ್ರಾರಂಭಗೊಂಡ ಗುಡುಗು ಮತ್ತು ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ನಗರದ ಹಲವೆಡೆ ಮರ ಬಿದ್ದ, ಕೊಂಬೆ ಮುರಿದ ಪ್ರಕರಣಗಳು ವರದಿಯಾಗಿವೆ. ಹಲವು ತಗ್ಗು ಪ್ರದೇಶಗಳಲ್ಲಿ ಇರುವ ಬಡಾವಣೆಗಳಲ್ಲಿ ನೀರು ನಿಂತ ದೂರು ದಾಖಲಾಗಿದೆ. ಉತ್ತರಹಳ್ಳಿಯ ಹೇಮಾವತಿ ವಾಟರ್‌ ಸಪ್ಲೈ ಬಡಾವಣೆಯಲ್ಲಿ ನೀರು ನುಗ್ಗಿ ಹತ್ತಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿದೆ.. ಕಾಮಾಕ್ಯ ಲೇಔಟ್​​ನಲ್ಲಿ 20-30 ಮನೆಗಳಿಗೆ ನೀರು ನುಗ್ಗಿ ಮನೆಯಲ್ಲಿದ್ದ ಅಕ್ಕಿ, ಬೇಳೆ ಸೇರಿ ದಿನಬಳಕೆ ವಸ್ತುಗಳು ಹಾಳಾಗಿವೆ..ಇನ್ನು, ನಗರದ ಬಸವನಗುಡಿ, ಚಾಮರಾಜಪೇಟೆ, ಬನ್ನೇರುಘಟ್ಟ ರಸ್ತೆ, ಯಶವಂತಪುರದಲ್ಲಿ ಬೃಹತ್‌ ಗಾತ್ರದ ಮರಗಳು ಉರುಳಿ ಬಿದ್ದಿವೆ. ಅನೇಕ ಕಡೆ ಮರದ ಕೊಂಬೆಗಳು ಮುರಿದಿದ್ದು, ಅಂಡರ್‌ ಪಾಸ್‌ಗಳಲ್ಲಿ ಮತ್ತು ರಸ್ತೆಗಳಲ್ಲಿ ನೀರು ನಿಂತು ವಾಹನ ಸವಾರರು ಪರದಾಡುವಂತೆ ಆಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tiger Attack: ಕೇರಳದಂತೆ ಚಾಮರಾಜನಗರದಲ್ಲೂ ನಡೆಯಿತು ದುರ್ಘಟನೆ

Rajastan: ಜೈಪುರದಿಂದ ಪ್ರವಾಸಕ್ಕೆ ಬಂದಿದ್ದ ಎಂಟು ಯುವಕರು ಬನಾಸ್‌ ನದಿಯಲ್ಲಿ ಮುಳುಗಿ ದಾರುಣ ಸಾವು

Cabinet reshuffle: ಸಿದ್ದರಾಮಯ್ಯ ಸಂಪುಟದಲ್ಲಿ ಇಷ್ಟು ಸಚಿವರಿಗೆ ಕೊಕ್, ಲಿಸ್ಟ್ ನಲ್ಲಿ ಯಾರೆಲ್ಲಾ ಇದ್ದಾರೆ

Indore Raja Raguvamshi Case: ಸೊಸೆಯ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ರಾಜ ರಘುವಂಶಿ ತಾಯಿ

Coastal Karnataka: ಕರಾವಳಿಯ ಮಳೆಗಾಲದ ಅತಿಥಿ ಕಲ್ಲಣಬೆಗೆ ಭಾರೀ ಡಿಮ್ಯಾಂಡ್‌

ಮುಂದಿನ ಸುದ್ದಿ
Show comments