Webdunia - Bharat's app for daily news and videos

Install App

ಬೆಂಗಳೂರಿನ ಮಹಾ ಮಳೆಗೆ ಸಿಲಿಕಾನ್ ಸಿಟಿ ಜನರು ಥಂಡ

Webdunia
ಭಾನುವಾರ, 21 ನವೆಂಬರ್ 2021 (19:32 IST)
ಬೆಂಗಳೂರಿನ ಮಹಾ ಮಳೆಗೆ ಸಿಲಿಕಾನ್ ಸಿಟಿ ಜನರು ಥಂಡ- ನಗರದ ಆಸ್ಪತ್ರೆಗಳು ಹೌಸ್ ಫುಲ್- ನಿರಂತರ ಮಳೆ, ಮಂಜಿನ ಕಾಟ, ಶೀತ ಗಾಳಿಯಿಂದ ವೈರಲ್ ಖಾಯಿಲೆಗಳಿಂದ ಬಳಲುವವರ ಸಂಖ್ಯೆ ಹೆಚ್ಚಳ- ಕೆಮ್ಮು, ಜ್ವರ, ನೆಗಡಿ, ಉಸಿರಾಟದ ಸಮಸ್ಯೆಗಳಿಂದ ಹೆಚ್ಚಿನ ತೊಂದರೆ- ಚಿಕಿತ್ಸೆಗೆಂದು ಬರುವ ಹೊರ ರೋಗಿಗಳ ಸಂಖ್ಯೆಯಲ್ಲಿ ದಿಢೀರ್ ಏರಿಕೆ- ಕಳೆದ ಐದಾರು ದಿನಗಳಿಂದ ಹವಾಮಾನದಲ್ಲಿ ಏರಿಳಿತ- ಮೈಕೊರೆವ ಚಳಿಗೆ ನಾನಾ ಸಮಸ್ಯೆಯಿಂದ ಬಳಲುತ್ತಿರುವ ಸಿಟಿ ಮಂದಿ- ಮಂಜಿನ ವಾತಾವರಣದಿಂದಾಗಿ ಅಸ್ತಮಾ, ಉಬ್ಬಸ ಸೇರಿದಂತೆ ಶ್ವಾಸಕೋಶದ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಅಂತ ವೈದ್ಯರ- ನಗರದ ಬಹುತೇಕ ಆಸ್ಪತ್ರೆಗಳ ಹೊರ ರೋಗಿ ವಿಭಾಗಕ್ಕೆ ಔಷಧಕ್ಕಾಗಿ ಭೇಟಿ ನೀಡುವವರ ಸಂಖ್ಯೆ ಎರಡು ಪಟ್ಟು ಹೆಚ್ಚಾಗಿದೆ- ಮತ್ತೊಂದೆಡೆ ವೈರಲ್ ಖಾಯಿಲೆಗಳಿಗೆ ಬೆಚ್ಚಿಬಿದ್ದ ಜನರು- ಹವಾಮಾನ ವೈಪರಿತ್ಯದ ಜೊತೆಗೆ ಕೊರೊನಾ ಕಡಿಮೆಯಾಗಿದ್ರೂ ಇನ್ನು ದೂರವಾಗಿಲ್ಲ- ಹೀಗಾಗಿ ಕೋವಿಡ್ ಭೀತಿಗೆ ಟೆಸ್ಟಿಂಗ್ ಗೆ ಹೋಗುವವರ ಸಂಖ್ಯೆಯಲ್ಲೂ ಹೆಚ್ಚಳ- ಜನರೇ ಸ್ವಯಂ ವೈದ್ಯರಾಗಿ ಮನೆಯಲ್ಲಿ ಚಿಕಿತ್ಸೆ ಪಡೆಯದೇ ಆಸ್ಪತ್ರೆ ಭೇಟಿ ನೀಡಲು ವೈದ್ಯರ ಸಲಹೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments