Webdunia - Bharat's app for daily news and videos

Install App

ಒಮಿಕ್ರಾನ್ ಪತ್ತೆ ಯಾದಾಗಿನಿಂದ ಕೇಂದ್ರ ಕಠಿಣ ನಿಯಮ ಜಾರಿ

Webdunia
ಶನಿವಾರ, 4 ಡಿಸೆಂಬರ್ 2021 (20:12 IST)
ದಕ್ಷಿಣ ಆಫ್ರಿಕಾದಿಂದ ಬಂದವರ ಮಾನಿಟರ್ ಮಾಡುವ ಕೆಲ್ಸ ಆಗ್ತಿದೆ
ಒಮಿಕ್ರಾನ್ ಪತ್ತೆ ಯಾದಾಗಿನಿಂದ ಕೇಂದ್ರ ಕಠಿಣ ನಿಯಮ ಜಾರಿಗೆ ತಂದಿದೆ
ಕಳೆದ ತಿಂಗಳು ೨೩ ರಿಂದ ಕೇಂದ್ರ ಕಠಿಣ ನಿಯಮ ಜಾರಿ ಮಾಡಿದೆ
ನವೆಂಬರ್ ತಿಂಗಳಲ್ಲಿ ಬಂದಿರುವ ಎಲರನ್ನೂ ಟ್ರೇಸ್ ಮಾಡುವ ಕೆಲ್ಸ ಮಾಡಲಾಗ್ತಿದೆ
ಎಲ್ಲರನ್ನೂ ಮತ್ತೊಮ್ಮೆ ಟೆಸ್ಟ್ ಮಾಡುವ ಕೆಲ್ಸ ಬಿಬಿಎಂಪಿ ಮಾಡ್ತಿದೆ
ದಕ್ಷಿಣ ಆಫ್ರಿಕಾದಿಂದ ಬಂದ ಎಲ್ಲರನ್ನೂ ಪತ್ತೆ ಮಾಡಲಾಗಿದೆ
ಮಿಸ್ ಆಗಿದ್ದ ಎಲ್ಲಾ ಪ್ರಯಾಣಿಕರನ್ನ ಪತ್ತೆ ಮಾಡಲಾಗಿದೆ
ಪತ್ತೆಯಾದವರಿಗೆ ಮತ್ತೆ ಕೋವಿಡ್ ಟೆಸ್ಟ್ ಮಾಡುವ ಕೆಲ್ಸ ಆಗ್ತಿದೆ
ಈಗಾಗಲೇ ಒಮಿಕ್ರಾನ್ ಸೋಂಕಿತರ ಸಂಪರ್ಕಿತರನ್ನ ಪತ್ತೆ ಮಾಡಲಾಗಿದೆ
ಸಂಪರ್ಕಿತರ ಎಲ್ಲರನ್ನೂ ಪತ್ತೆ ಹಚ್ಚಿ ಟೆಸ್ಟ್ ಮಾಡಲಾಗಿದೆ
 
ಸರ್ಕಾರದ ಮಾರ್ಗಸೂಚಿ ಪಾಲನೆ‌ ವಿಚಾರ
ಸರ್ಕಾರ ಆದೇಶ ಮಾಡಿದಾಗಿನಿಂದಲೇ ಪಾಲನೆ ಮಾಡೋ ಕೆಲ್ಸ ಆಗ್ತಿದೆ
ಎರಡು ಡೋಸ್ ಪಡೆಯದಿದ್ರೆ ಸಾರ್ವಜನಿಕ ಪ್ರದೇಶಗಳಿಗೆ ಎಂಟ್ರಿ ವಿಚಾರ
ಪಾಲಿಕೆ ಅದನ್ನ ಮಾನಿಟರ್ ಮಾಡೋ ಕೆಲ್ಸ ಮಾಡೋದಿಲ್ಲ
ಸಂಬಂಧಪಟ್ಟವರೇ ಅದನ್ನ ಮಾನಿಟರ್ ಮಾಡುವ ಕೆಲ್ಸ ಮಾಡಬೇಕು
 
 
ಬೂಸ್ಟರ್ ಡೋಸ್ ನೀಡುವ ಬಗ್ಗೆ ತಜ್ಞರು ಸಲಹೆ ನೀಡಿದ್ದಾರೆ
ಹೆಲ್ತ್ ವರ್ಕರ್ಸ್ ಗೆ ಬೂಸ್ಟರ್ ಡೋಸ್ ನೀಡುವಂತೆ ಸಲಹೆ ಬಂದಿದೆ
ಈ ಬಗ್ಗೆ ನಮ್ಮ‌ಅಭಿಪ್ರಾಯವನ್ನ ಸರ್ಕಾರಕ್ಕೆ ತಿಳಿಸಲಾಗಿದೆ
ಸಿಎಂ ಕೇಂದ್ರದ ಗಮನಕ್ಕೆ ತರುವ ಕೆಲ್ಸ ಮಾಡ್ತಾರೆ
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಆಪರೇಷನ್ ಸಿಂಧೂರ್ ಚರ್ಚೆ ವೇಳೆ ಸಂಸತ್ತಿನಲ್ಲಿ ರಾಜನಾಥ್ ಸಿಂಗ್, ರಾಹುಲ್ ಗಾಂಧಿ ವಾಗ್ಯುದ್ಧ

ಕರ್ನಾಟಕದ ಇತಿಹಾಸದಲ್ಲೇ ಇಂತಹದ್ದೊಂದು ರೈತ ವಿರೋಧಿ ಸರ್ಕಾರ ನೋಡಿಲ್ಲ: ಆರ್ ಅಶೋಕ್

ಪಹಲ್ಗಾಮ್ ದಾಳಿಕೋರರು ಪಾಕಿಸ್ತಾನದಿಂದಲೇ ಬಂದಿರುವುದಕ್ಕೆ ಏನು ಪ್ರೂಫ್: ಕೈ ನಾಯಕ ಚಿದಂಬರಂ

Operation Mahadev: ಪಹಲ್ಗಾಮ್ ಕುಕೃತ್ಯ ನಡೆಸಿದ ಮೂವರು ಶಂಕಿತ ಉಗ್ರರು ಮಟಾಷ್

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಮುಂದಿನ ಸುದ್ದಿ
Show comments