Webdunia - Bharat's app for daily news and videos

Install App

ದಕ್ಷಿಣ ಕನ್ನಡ ನೂತನ ಡಿಸಿಯಾಗಿ ಸಿಂಧು.ಬಿ‌.ರೂಪೇಶ್

Webdunia
ಶನಿವಾರ, 7 ಸೆಪ್ಟಂಬರ್ 2019 (18:18 IST)
ದಕ್ಷಿಣ ಕನ್ನಡ ನೂತನ ಡಿಸಿಯಾಗಿ ಸಿಂಧು.ಬಿ‌.ರೂಪೇಶ್ ಅಧಿಕಾರ ವಹಿಸಿಕೊಂಡಿದ್ದಾರೆ.

ಎಸ್.ಸಸಿಕಾಂತ್ ಸೆಂಥಿಲ್ ಜಿಲ್ಲಾಧಿಕಾರಿ ಸ್ಥಾನಕ್ಕೆ ನೀಡಿರೋ ರಾಜೀನಾಮೆ ಅಂಗೀಕಾರ ಆಗೋ ಮುನ್ನವೇ ದಕ್ಷಿಣ ಕನ್ನಡಕ್ಕೆ ಹೊಸ ಡಿಸಿ ಬಂದಿದ್ದಾರೆ.

ಉಡುಪಿ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ಸಿಂಧು .ಬಿ.ರೂಪೇಶ್ ದಕ್ಷಿಣ ಕನ್ನಡದ ನೂತನ ಜಿಲ್ಲಾಧಿಕಾರಿಯಾಗಿದ್ದಾರೆ.
ಎಸ್.ಸಸಿಕಾಂತ್ ಸೆಂಥಿಲ್ ರಾಜೀನಾಮೆಯಿಂದ ತೆರವಾಗಿದ್ದ ಡಿಸಿ ಸ್ಥಾನಕ್ಕೆ ಸಿಂಧು ಬಂದಿದ್ದಾರೆ.

ಹಠಾತ್ ರಾಜೀನಾಮೆ ನೀಡಿದ್ದರು ಸಸಿಕಾಂತ್ ಸೆಂಥಿಲ್. ಇನ್ನೂ ಅಂಗೀಕಾರವಾಗಿಲ್ಲ ಸಸಿಕಾಂತ್ ಸೆಂಥಿಲ್ ರಾಜೀನಾಮೆ.
ಈ ನಡುವೆ ನೂತನ ಡಿಸಿ ಆಗಮನವಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments