Webdunia - Bharat's app for daily news and videos

Install App

ಪಿ.ಜಿ.ಆರ್. ಸಿಂಧ್ಯ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ: ಡಿ.ಕೆ.ಶಿವಕುಮಾರ್

Webdunia
ಶನಿವಾರ, 6 ಫೆಬ್ರವರಿ 2016 (18:11 IST)
ಹಿರಿಯ ಜೆಡಿಎಸ್ ನಾಯಕ ಪಿ.ಜಿ.ಆರ್ .ಸಿಂಧ್ಯ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿದ್ದಾರೆ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
 
ಸಿಂಧ್ಯಾ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಿ ಅಭ್ಯರ್ಥಿಗಳ ಗೆಲುವಿಗೆ ಸಹಕರಿಸುತ್ತಿದ್ದಾರೆ. ಈ ಹಿಂದೆ ಜಮೀರ್ ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದರು ಇದೀಗ ಪಿ.ಜಿ.ಆರ್ ಸಿಂಧ್ಯ ಕಾಂಗ್ರೆಸ್ ಪರ ಪ್ರಚಾರ ನಡೆಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
 
ನಾನು ಯಾವತ್ತೂ ರಾಜಕೀಯ ನಿವೃತ್ತಿ ಪಡೆಯೋಲ್ಲ. ನಾನು ಕೊನೆವರೆಗೆ ಹೋರಾಡುತ್ತೇನೆ. ಯುದ್ಧಭೂಮಿಯಲ್ಲಿಯೇ ಸಾಯುತ್ತೇನೆ. ಸಾಯುವವರೆಗೆ ರಾಜಕೀಯದಲ್ಲಿರುತ್ತೇನೆ. ವಿರೋಧಿಗಳು ರಾಜಕೀಯ ನಿವೃತ್ತಿ ಪಡೆಯಬಾರದು ಎಂದು ಹೇಳುವುದಾಗಿ ಕುಮಾರಸ್ವಾಮಿಗೆ ಟಾಂಗ್ ನೀಡಿದರು.
 
ರಾಮನಗರ ಮತ್ತು ಕನಕಪುರದಲ್ಲಿ ಸಿಂಧ್ಯ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದಾರೆ. ಮತದಾರರಿಗೆ ಕಾಂಗ್ರೆಸ್ ಪಕ್ಷಕ್ಕೆ ಮತ ಚಲಾಯಿಸುವಂತೆ ಕೋರುತ್ತಿದ್ದಾರೆ ಎಂದರು 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments