ಪತ್ನಿಯನ್ನೇ ಕೊಂದ ಪಾಪಿ ಪತಿ

Webdunia
ಶುಕ್ರವಾರ, 14 ಜುಲೈ 2023 (18:53 IST)
ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೋರ್ವ ಪತ್ನಿ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ಹಾಸನದ ಬೇಲೂರಿನಲ್ಲಿ ನಡೆದಿದೆ. ಯಡಿಯೂರು ಗ್ರಾಮದ ನಿವಾಸಿ ಅನಿತಾ ಮೃತಪಟ್ಟ ಮಹಿಳೆ. ವರದಕ್ಷಿಣೆ ತರುವಂತೆ ಆಗಾಗ್ಗೆ ಪತ್ನಿ ಅನಿತಾಗೆ ಯೋಗೇಶ್ ಕಿರುಕುಳ ನೀಡುತ್ತಿದ್ದ.. ಹತ್ತಾರು ಬಾರಿ ರಾಜಿ ಸಂಧಾನ ಮಾಡಲಾಗಿತ್ತು. ಅಷ್ಟೇ ಅಲ್ಲ, ಎರಡು ಬಾರಿ ಪೊಲೀಸ್ ಠಾಣೆಗೂ ದೂರು ನೀಡಿದ್ದರೂ, ಯೋಗೇಶ್ ಬದಲಾಗದೆ ತನ್ನ ಕಿರುಕುಳ ಮುಂದುವರಿಸಿದ್ದ.. ನಿನ್ನೆ ಹಳೆ ಚಾಳಿಯನ್ನು ಮುಂದುವರೆಸಿದ ಯೋಗೇಶ್​ ಪತ್ನಿಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ್ದಾನೆ.. ಕೊಲೆ ಮಾಡಿ ಆರೋಪಿ ಯೋಗೇಶ್​ ಪರಾರಿಯಾಗಿದ್ದಾನೆ.. ಘಟನೆ ಸಂಬಂಧ ಬೇಲೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿ ಪತ್ತೆಗಾಗಿ ಬಲೆ ಬೀಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಇಂದಿರಾ ಗಾಂಧಿ ದೇಶದ ಪ್ರೇಮದ, ಧೈರ್ಯದ ಪ್ರತೀಕ: ಡಿಕೆ ಶಿವಕುಮಾರ್

ಪಿಎಂ ಕಿಸಾನ್ ಸಮ್ಮಾನ್ ಯೋಜನೆ 21 ನೇ ಕಂತು ಬಿಡುಗಡೆ: ಇಂದೇ ಖಾತೆ ಚೆಕ್ ಮಾಡಿ

ಮುಂದಿನ ಸುದ್ದಿ
Show comments