Webdunia - Bharat's app for daily news and videos

Install App

ಆಸ್ತಿಗಾಗಿ ವೃದ್ಧ ತಾಯಿಯನ್ನೇ ಕತ್ತು ಹಿಸುಕಿ ಕೊಂದ ಪಾಪಿ ಮಗ

Webdunia
ಬುಧವಾರ, 4 ಅಕ್ಟೋಬರ್ 2023 (14:48 IST)
ಮನೆಯ ವಿಚಾರಕ್ಕೆ ನಡೆದ ಜಗಳದಲ್ಲಿ ಪಾಪಿ ಮಗನೊಬ್ಬ ತನ್ನ 92 ವರ್ಷದ ವೃದ್ಧ ತಾಯಿಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಘಟನೆ ಒಡಿಶಾದ ಕಂಧಮಾಲ್‌ ನಲ್ಲಿ ನಡೆದಿದೆ.ತಾಯಿಯನ್ನು ಕೊಂದ  ಸಮೀರ್‌ ಕುಮಾರ್‌ ನಾಯಕ್‌,  ನಂತರ ತಾಯಿಯ ಮೃತದೇಹಕ್ಕೆ ಬೆಂಕಿ ಹಚ್ಚಿದ್ದಾನೆ.ಶನಿವಾರ ರಾತ್ರಿ ಮನೆಯ ವಿಚಾರವಾಗಿ ಜಗಳವಾಡಿದ್ದಾರೆ. ಈ ವೇಳೆ ಸಮೀರ್‌ ತಾಯಿ ಮಂಜುಳಾರನ್ನು ಕೊಲೆ ಮಾಡಿ, ಸಾಕ್ಷ್ಯ ನಾಶ ಮಾಡಲು ಮನೆಯಲ್ಲೇ ಶವಕ್ಕೆ ಬೆಂಕಿ ಹಚ್ಚಿದ್ದಾನೆ.ಬಳಿಕ ಗ್ರಾಮಸ್ಥರು ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ್ದಾರೆ.ಇನ್ನು ಕೊಲೆ ಮಾಡಿದ ಆರೋಪಿ ಸಮೀರ್‌ ಕುಮಾರ್‌ ಇತ್ತೀಚಿಗೆ ಪ್ರಕರಣವೊಂದರಲ್ಲಿ 3 ವರ್ಷ ಜೈಲು ಶಿಕ್ಷೆ ಅನುಭವಿಸಿ ಇತ್ತೀಚೆಗಷ್ಟೆ ಬಿಡುಗಡೆಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚುನಾವಣಾ ರಾಜಕಾರಣಕ್ಕೆ ಸೋಮಣ್ಣ ನಿವೃತ್ತಿ: ದೇವರೇ ಹೇಳಿದರೂ ಸ್ಪರ್ಧಿಸಲ್ಲ ಎಂದು ಕೇಂದ್ರ ಸಚಿವ

Karnataka Weather: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್: ಏಲ್ಲೆಲ್ಲಿ ಮಳೆ ಸಾಧ್ಯತೆ ಇಲ್ಲಿದೆ ಮಾಹಿತಿ

ಟ್ರಾಫಿಕ್‌ ಫೈನ್‌ ಆಫರ್‌ಗೆ ರಾಜಧಾನಿಯಲ್ಲಿ ಭರ್ಜರಿ ರೆಸ್ಪಾನ್ಸ್‌: ಮೊದಲ ದಿನ ವಸೂಲಿಯಾದ ದಂಡವೆಷ್ಟು ಗೊತ್ತಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಮುಂದಿನ ಸುದ್ದಿ
Show comments