Webdunia - Bharat's app for daily news and videos

Install App

ಆಸ್ತಿಯ ಆಸೆಗಾಗಿ ಹಾಲಿಗೆ ವಿಷ ಹಾಕಿ ಹಸುಗೂಸನ್ನೇ ಕೊಂದ ಪಾಪಿ ಮಲತಾಯಿ?

Webdunia
ಶನಿವಾರ, 2 ಸೆಪ್ಟಂಬರ್ 2023 (08:59 IST)
ಯಾದಗಿರಿ : ಮಲತಾಯಿಯೊಬ್ಬಳು ಆಸ್ತಿಗಾಗಿ ಹಾಲಿಗೆ ವಿಷ ಬೆರೆಸಿ 5 ತಿಂಗಳ ಹಸುಗೂಸನ್ನೇ ಕೊಲೆಗೈದ ಆರೋಪವೊಂದು ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಬಬಲಾದ ಗ್ರಾಮದಲ್ಲಿ ಕೇಳಿಬಂದಿದೆ.
 
ಈ ಘಟನೆ ಆಗಸ್ಟ್ 30ರಂದು ಬಬಲಾದ ಗ್ರಾಮದಲ್ಲಿ ನಡೆದಿದೆ. ದೇವಮ್ಮ ಚೆಟ್ಟಿಗೇರಿ ಆರೋಪಿಯಾಗಿದ್ದು, ಈಕೆ ಹಸುಗೂಸು ಸಂಗೀತಾ ಚೆಟ್ಟಿಗೇರಿಗೆ ಹಾಲಿನಲ್ಲಿ ವಿಷ ಬೆರೆಸಿ ಸಾಯಿಸಿದ್ದಾಳೆ

ಮೃತ ಹಸುಗೂಸು ಸಂಗೀತಾಳಿಗೆ ತಾಯಿ ಶ್ರೀದೇವಿ ಹಾಲು ಕುಡಿಸುತ್ತಿದ್ದಾಗ ಅಲ್ಲಿಗೆ ಬಂದ ದೇವಮ್ಮ, ತಾನು ಹಾಲುಣಿಸುತ್ತೇನೆ ಅಂತಾ ಕರೆದೊಯ್ದಿದ್ದಾಳೆ. ಹೀಗೆ ರೂಮಿಗೆ ಕರೆದೊಯ್ದು ಡೋರ್ ಹಾಕಿ ಹಾಲಿನ ಬಾಟ್ಲಿಯಲ್ಲಿ ವಿಷ ಬೆರೆಸಿ ಕೂಸಿಗೆ ಕೊಟ್ಟಿದ್ದಾಳೆ.

ವಿಷಬೆರೆತ ಹಾಲು ಕುಡಿದ ಸಂಗೀತಾ 3 ಗಂಟೆ ನಂತರ ಬಾಯಲ್ಲಿ ನೊರೆ ಬಂದು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾಳೆ. ಸದ್ಯ ವಡಗೇರಾ ಪೊಲೀಸರು ಆರೋಪಿ ದೇವಮ್ಮಳನ್ನ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಈ ಸಂಬಂಧ ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಲ್ಲಲ್ಪಟ್ಟ ಉಗ್ರರು ಪಾಕ್‌ನವರು ಎಂಬುದಕ್ಕೆ ಪ್ರಮುಖ ಸಾಕ್ಷಿ ಕೊಟ್ಟ ಅಮಿತ್ ಶಾ

ಧರ್ಮಸ್ಥಳ: ಶ್ವಾನ ಪಡೆ ಎಂಟ್ರಿ ಕೊಟ್ಟ ಬೆನ್ನಲ್ಲೇ ಒಂದನೇ ಪಾಯಿಂಟ್ಸ್‌ನ ಹುಡುಕಾಟದಲ್ಲಿ ಮಹತ್ವದ ಬದಲಾವಣೆ

ಅನ್ನದಾತನ ಕಣ್ಣೀರು ಒರೆಸದಿದ್ದರೆ ಒಳಿತಾಗದು: ವಿಜಯೇಂದ್ರ

ವಿಶ್ವ ಹುಲಿ ದಿನ: ದೇಶದಲ್ಲಿ ಅತೀ ಹೆಚ್ಚು ಹುಲಿ ಹೊಂದಿರುವ 2ನೇ ಸ್ಥಾನದಲ್ಲಿ ಕರ್ನಾಟಕ

ಧರ್ಮಸ್ಥಳ: ದೂರುದಾರ ಗುರುತಿಸಿದ ಸ್ಥಳಕ್ಕೆ ಬಂದ ಜೆಸಿಬಿ, ಬಯಲಾಗುತ್ತಾ ರಹಸ್ಯ

ಮುಂದಿನ ಸುದ್ದಿ
Show comments