Webdunia - Bharat's app for daily news and videos

Install App

ಶಿರಸಿಯ ಜಾತ್ರೆಯಲ್ಲಿ ಪೊಲೀಪನ್ನ ವಿಶೇಷ ಹರಕೆ

Webdunia
ಗುರುವಾರ, 17 ಮಾರ್ಚ್ 2022 (16:29 IST)
ಶಿರಸಿಯ ಮಾರಿಕಾಂಬ ಜಾತ್ರೆಯ ಕರ್ತವ್ಯಕ್ಕೆ ನಿಯೋಜಿಸಿಲ್ಪಟ್ಟಿದ್ದಂತ ಪೊಲೀಸ್ ಪೇದೆಯೊಬ್ಬರು, ಬಾಳೆ ಹಣ್ಣಿನ ಮೇಲೆ ಔರಾದ್ಕಾರ್ ವರದಿ ಬೇಗ ಜಾರಿಯಾಗಲಿ. ಪೊಲೀಸರ ವೇತನ ಹೆಚ್ಚಳ ಆಗಲಿ. ಅಲ್ಲದೇ ಪೊಲೀಸ್ ಇಲಾಖೆ ಹೆಚ್ಚಿನ ಶಕ್ತಿ ಕೊಡು ಎಂಬುದಾಗಿ ಬರೆದು, ರಥದ ಮೇಲೆ ತೂರಿದ್ದಾರೆ.
ಶಿರಸಿಯ ಮಾರಿಕಾಂಬ ಜಾತ್ರೆಯ ಸಂದರ್ಭದಲ್ಲಿ ರಥ ಹರಿಯ ವೇಳೆಯಲ್ಲಿ ಭಕ್ತರು ತಮ್ಮ ಇಷ್ಟವನ್ನು ಬಾಳೆಹಣ್ಣುಗಳ ಮೇಲೆ ಬರೆದು ತಾಯಿ ಮಾರಿಕಾಂಬೆ ತೀರಿಸುವಂತೆ ರಥದ ಮೇಲೆ ತೂರುತ್ತಾರೆ. ಅದೇ ರೀತಿಯಲ್ಲಿಯೇ ಪೊಲೀಸ್ ಪೇದೆಯೊಬ್ಬರು ವಿಶಿಷ್ಟ ರೀತಿಯಲ್ಲಿ ಹರಕೆಯನ್ನು ಬಾಳೆಹಣ್ಣಿನ ಮೇಲೆ ಬರೆದು ಬೇಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ

Karnataka Caste census: ಜಾತಿಗಣತಿ ಮಾಡಲು ಯಾಕೆ ಕೋಟ್ಯಾಂತರ ರೂಪಾಯಿ ಖರ್ಚಾಗುತ್ತದೆ, ಇಲ್ಲಿದೆ ಸೀಕ್ರೆಟ್

Chinnaswamy stampede: ವಿರಾಟ್ ಕೊಹ್ಲಿ ಸ್ನೇಹಿತನ ಭವಿಷ್ಯ ಇಂದು ನಿರ್ಧಾರ

Funny video: ಗೆಜ್ಜೆ ಕಟ್ಟಿಸಲು ಆಟ ಆಡಿಸಿದ ವಧು, ಕೊನೆಗೆ ಆಗಿದ್ದೇನು

ಮುಂದಿನ ಸುದ್ದಿ
Show comments