Webdunia - Bharat's app for daily news and videos

Install App

ರಾಜ್ಯದಲ್ಲಿ ಮತ್ತೆ ಸದ್ದು ಮಾಡಿದ ಛಾಪಾಕಾಗದ ಹಗರಣ

Webdunia
ಶುಕ್ರವಾರ, 19 ನವೆಂಬರ್ 2021 (18:13 IST)
ಅಕ್ರಮವಾಗಿ ಮತ್ತು ಅನಕೃತವಾಗಿ ನಕಲಿ ಛಾಪಾ ಕಾಗದಗಳನ್ನು ಸೃಷ್ಟಿಸಿ ಎಂಬೋಜಿಂಗ್/ಪ್ರಾಂಕಿಂಗ್ ಅಸಲಿ ಎಂದು ನಂಬಿಸಿ ಗ್ರಾಹಕರಿಗೆ ಮಾರಾಟ ಮಾಡಿ ಸರ್ಕಾರದ ಬೊಕ್ಕಸಕ್ಕೆ ನಷ್ಟವನ್ನುಂಟುಮಾಡಿ ಮೋಸ ಮಾಡುತ್ತಿದ್ದ 5 ಮಂದಿ ಹವ್ಯಾಸಿ ದಂಧೆಕೋರ ಆರೋಪಿಗಳನ್ನು ಪೂರ್ವ ವಿಭಾಗದ ಎಸ್‍ಐಟಿ ಬಂಧಿಸಿ ಬರೊಬ್ಬರಿ 63.57 ಲಕ್ಷ ಮೌಲ್ಯದ ನಕಲಿ ಛಾಪಾ ಕಾಗದಗಳನ್ನು ವಶಪಡಿಸಿಕೊಂಡಿದೆ.
 
ಟೈಪಿಸ್ಟ್ ಸೀಮಾ, ಛಾಪಾ ಕಾಗದದ ಸೃಷ್ಠಿಕರ್ತ ಹುಸೇನ್ ಅಲಿಯಾಸ್ ಬಾಬು, ಶಬೀರ್, ನಯಾಜ್ ಮತ್ತು ಹರೀಶ್ ಬಂಧಿತ ಆರೋಪಿಗಳು ಎಂದು ನಗರ ಪೊಲೀಸ್ ಆಯುಕ್ತರಾದ ಕಮಲ್ ಪಂಥ್ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kerala cargo Ship fire: ಬೇಪೂರ್ ಹಡಗು ಅಗ್ನಿ ದುರಂತ 18 ಮಂದಿ ರಕ್ಷಣೆ video

Karnataka Weather: ಇಂದು ಈ ಜಿಲ್ಲೆಗಳಿಗೆ ಭಾರೀ ಮಳೆ, ಹವಾಮಾನ ಇಲಾಖೆಯ ಎಚ್ಚರಿಕೆ ಗಮನಿಸಿ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

ಮುಂದಿನ ಸುದ್ದಿ
Show comments