ಗೌರಿ ಲಂಕೇಶ್ ಹತ್ಯೆ: ರಾಜರಾಜೇಶ್ವರಿನಗರದಲ್ಲಿ ತೀವ್ರ ಶೋಧ

Webdunia
ಬುಧವಾರ, 20 ಸೆಪ್ಟಂಬರ್ 2017 (11:38 IST)
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯನ್ನ ಎಸ್ಐಟಿ ಮತ್ತಷ್ಟು ತೀವ್ರಗೊಳಿಸಿದೆ. ಗೌರಿ ಹತ್ಯೆಯ ಆಸುಪಾಸಿನಲ್ಲಿ ರಾಜರಾಜೇಶ್ವರಿ ನಗರದಲ್ಲಿ ಬಾಡಿಗೆ ಪಡೆದವರು ಮತ್ತು ಲಾಡ್ಜ್`ಗಳಲ್ಲಿ ತಂಗಿದವರ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ.

ದಿನಪತ್ರಿಕೆಗಳ ಮೂಲಕ ಕರ ಪತ್ರಗಳನ್ನ ರಾಜರಾಜೇಶ್ವರಿ ನಗರದ ನಿವಾಸಿಗಳಿಗೆ ಹಂಚಿರುವ ಎಸ್`ಐಟಿ ತಂಡ, ಬಾಡಿಗೆ ಪಡೆದವರು, ಲಾಡ್ಜ್`ಗಳಲ್ಲಿ ತಂಗಿದವರ ಬಗ್ಗೆ ವಿವರ ಕೇಳಿದ್ದಾರೆ. 20 ಸಾವಿರಕ್ಕೂ ಅಧಿಕ ಕರ ಪತ್ರಗಳನ್ನ ಹಂಚಿಕೆ ಮಾಡಲಾಗಿದ್ದು, ಕರ ಪತ್ರಗಳಲ್ಲೇ ಇಮೇಲ್, ದೂರಾವಾಣಿ ಸಂಖ್ಯೆ ಮುದ್ರಿಸಲಾಗಿದೆ. ಗೌರಿ ಹತ್ಯೆ ಬಳಿಕ ಯಾರಾದರೂ ಮನೆಗಳನ್ನ ಖಾಲಿ ಮಾಡಿದ್ದಾರಾ..? ಅನುಮಾನಾಸ್ಪದವಾಗಿ ವರ್ತಿಸುತ್ತಿದ್ದ ವ್ಯಕ್ತಿಗಳ ಬಗ್ಗೆ ಮಾಹಿತಿ ಕೇಳಲಾಗಿದೆ.  

ಶತಾಯಗತಾಯ ಹಂತಕರ ಬೇಟೆಗೆ ಮುಂದಾಗಿರುವ ಎಸ್ಐಟಿ ತಂಡ ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದೆ. ಗೌರಿಗೂ ಹತ್ಯೆಗೂ ಮುನ್ನ ಕೆಲ ದಿನಗಳ ಹಿಂದೆಯೇ ಬಂದಿರುವ ಹಂತಕರು ಯಾವುದಾದರೂ ಮನೆ, ಲಾಡ್ಜ್, ದೇವಸ್ಥಾನದ ವಸತಿಗೃಹಗಳು ಮತ್ತೆಲ್ಲಾದರೂ ವಾಸ್ತವ್ಯ ಹೂಡಿದ್ದರಾ ಎಂಬುದು ಪೊಲೀಸರ ಶಂಕೆಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments