Webdunia - Bharat's app for daily news and videos

Install App

ಗೌರಿ ಹತ್ಯೆ ಆರೋಪಿ ಪರಶುರಾಮ್ ಬಳಿ ಕೃತ್ಯದ ಮರುಸೃಷ್ಟಿ ಮಾಡಿಸಿ ಎಸ್ಐಟಿ

Webdunia
ಭಾನುವಾರ, 24 ಜೂನ್ 2018 (12:07 IST)
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಪರಶುರಾಮ್ ವಾಗ್ಮೋರೆಯನ್ನು ಗೌರಿ ಮನೆ ಬಳಿ ಕರೆದೊಯ್ದ ಎಸ್ಐಟಿ ತಂಡ ಪ್ರಕರಣದ ಮರುಸೃಷ್ಟಿ ಮಾಡಿಸಿದೆ.

ಈ ವೇಳೆ ಘಟನೆ ನಡೆದಿದ್ದು ಹೇಗೆ ಎಂಬುದನ್ನು ಆರೋಪಿ ಮಾಡಿ ತೋರಿಸಿದ್ದಾನೆ ಎನ್ನಲಾಗಿದೆ. ಗೌರಿ ಕಾರಿನಿಂದ 5 ರಿಂದ 6 ಅಡಿ ದೂರದಲ್ಲಿ ಕಾರು ನಿಲ್ಲಿಸಿ 2 ಅಡಿ ದೂರದಿಂದ ಗುಂಡು ಹಾರಿಸಿರುವುದಾಗಿ ಆರೋಪಿ ವಿವರಿಸಿದ್ದಾನೆ. ಗುಂಡು ಹಾರಿಸಿದ ಮೇಲೆ ಬೈಕ್ ಹತ್ತಿ ಹೊರಟ ಮೇಲೆ ಏನು ನಡೆಯಿತು ಎಂಬುದು ತನಗೆ ಗೊತ್ತಾಗಲಿಲ್ಲ ಎಂದು ಆತ ಹೇಳಿದ್ದಾನೆ.

ಈ ನಡುವೆ ಇದೇ ಆರೋಪಿಗಳು  ಇನ್ನೊಬ್ಬ ವಿಚಾರವಾದಿ ಪ್ರೊ. ಕೆಎಸ್ ಭಗವಾನ್ ಹತ್ಯೆಗೂ ಸಂಚು ರೂಪಿಸಿತ್ತು ಎಂಬ ಸ್ಪೋಟಕ ಮಾಹಿತಿ ಬಯಲಾಗಿದೆ. ಈಗಾಗಲೇ ಭಗವಾನ್ ಹತ್ಯೆಗೆ ಸುಫಾರಿ ಕೊಡಲಾಗಿತ್ತು ಎಂಬುದು ತನಿಖೆಯಿಂದ ಬಹಿರಂಗವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಧರ್ಮಸ್ಥಳದಲ್ಲಿ ಮೃತದೇಹ ಹೂತು ಹಾಕಿದ ಪ್ರಕರಣ: ತನಿಖೆ ಹೊಣೆ ವಿಶೇಷ ತನಿಖಾ ತಂಡದ ಹೆಗಲಿಗೆ

ಗರ್ಭಕಂಠದ ಕ್ಯಾನ್ಸರ್​ ತಡೆಯಲು ಹೆಣ್ಣುಮಕ್ಕಳಿಗೆ ಹೆಚ್​ಪಿವಿ ಲಸಿಕೆ ನೀಡಲು ರಾಜ್ಯ ಸರ್ಕಾರ ನಿರ್ಧಾರ

ಆರ್ಥಿಕ ಒತ್ತಡ ಶಂಕೆ: ಪದಾರ್ಥ ಸೇವಿಸಿ ಒಂದೇ ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ

ಸಂಪ್ರದಾಯವನ್ನು ಒಪ್ಪಿಕೊಂಡು ಒಂದೇ ಯುವತಿಯನ್ನು ಅಪ್ಪಿಕೊಂಡ ಇಬ್ಬರು ಸಹೋದರರು

ಮುಂದಿನ ಸುದ್ದಿ
Show comments