Webdunia - Bharat's app for daily news and videos

Install App

ಗೌರಿ ಹತ್ಯೆ ಆರೋಪಿ ಪರಶುರಾಮ್ ಬಳಿ ಕೃತ್ಯದ ಮರುಸೃಷ್ಟಿ ಮಾಡಿಸಿ ಎಸ್ಐಟಿ

Webdunia
ಭಾನುವಾರ, 24 ಜೂನ್ 2018 (12:07 IST)
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿ ಪರಶುರಾಮ್ ವಾಗ್ಮೋರೆಯನ್ನು ಗೌರಿ ಮನೆ ಬಳಿ ಕರೆದೊಯ್ದ ಎಸ್ಐಟಿ ತಂಡ ಪ್ರಕರಣದ ಮರುಸೃಷ್ಟಿ ಮಾಡಿಸಿದೆ.

ಈ ವೇಳೆ ಘಟನೆ ನಡೆದಿದ್ದು ಹೇಗೆ ಎಂಬುದನ್ನು ಆರೋಪಿ ಮಾಡಿ ತೋರಿಸಿದ್ದಾನೆ ಎನ್ನಲಾಗಿದೆ. ಗೌರಿ ಕಾರಿನಿಂದ 5 ರಿಂದ 6 ಅಡಿ ದೂರದಲ್ಲಿ ಕಾರು ನಿಲ್ಲಿಸಿ 2 ಅಡಿ ದೂರದಿಂದ ಗುಂಡು ಹಾರಿಸಿರುವುದಾಗಿ ಆರೋಪಿ ವಿವರಿಸಿದ್ದಾನೆ. ಗುಂಡು ಹಾರಿಸಿದ ಮೇಲೆ ಬೈಕ್ ಹತ್ತಿ ಹೊರಟ ಮೇಲೆ ಏನು ನಡೆಯಿತು ಎಂಬುದು ತನಗೆ ಗೊತ್ತಾಗಲಿಲ್ಲ ಎಂದು ಆತ ಹೇಳಿದ್ದಾನೆ.

ಈ ನಡುವೆ ಇದೇ ಆರೋಪಿಗಳು  ಇನ್ನೊಬ್ಬ ವಿಚಾರವಾದಿ ಪ್ರೊ. ಕೆಎಸ್ ಭಗವಾನ್ ಹತ್ಯೆಗೂ ಸಂಚು ರೂಪಿಸಿತ್ತು ಎಂಬ ಸ್ಪೋಟಕ ಮಾಹಿತಿ ಬಯಲಾಗಿದೆ. ಈಗಾಗಲೇ ಭಗವಾನ್ ಹತ್ಯೆಗೆ ಸುಫಾರಿ ಕೊಡಲಾಗಿತ್ತು ಎಂಬುದು ತನಿಖೆಯಿಂದ ಬಹಿರಂಗವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments