ರೇಖಾಚಿತ್ರ ಬಿಡುಗಡೆಯಾದ್ರೂ ಸಿಕ್ಕಿಲ್ಲ ಹಂತಕರ ಸುಳಿವು

Webdunia
ಶುಕ್ರವಾರ, 20 ಅಕ್ಟೋಬರ್ 2017 (18:43 IST)
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆಯಾಗಿ 40 ದಿನ ಕಳೆದಿದೆ. ಭಾನುವಾರ, ಸರ್ಕಾರಿ ರಜೆ, ದೀಪಾವಳಿ ರಜೆ ಸಂದರ್ಭದಲ್ಲಿಯೂ ನಿರಂತರವಾಗಿ ಹುಡುಕಾಟ ನಡೆಸಿದರೂ ಹಂತಕರ ಸುಳಿವು ಮಾತ್ರ ಪತ್ತೆಯಾಗಿಲ್ಲ. ಅಧಿಕಾರಿಗಳಿಗೆ ಕೇವಲ ಬಿಟ್ಟಿ ಸಲಹೆಗಳು ಬಿಟ್ಟರೆ ಹಂತಕರ ಪತ್ತೆಗೆ ನಿಖರ ಸುಳಿವು ಸಾರ್ವಜನಿಕರಿಂದ ಸಿಕ್ಕಿಲ್ಲ.

ಕಳೆದ ವಾರ ಎಸ್ಐಟಿ ತಂಡ ಮೂವರು ಹಂತಕರ ರೇಖಾಚಿತ್ರ ಬಿಡುಗಡೆಗೊಳಿಸಿತ್ತು. 100ಕ್ಕೂ ಅಧಿಕ ಅಧಿಕಾರಿಗಳು ಹಂತಕರ ಪತ್ತೆ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೇರೆ ಬೇರೆ ರಾಜ್ಯಗಳಲ್ಲೂ ಕೂಡ ಪೊಲೀಸರು ಹಂತಕರಿಗಾಗಿ ಶೋಧ ನಡೆಸುತ್ತಿದ್ದಾರೆ. ಆದರೂ ಹಂತಕರ ಸುಳಿವಿಲ್ಲ.

ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆಯಾದ ಬಳಿಕ ಎಸ್‍ಐಟಿ ನೀಡಿದ್ದ ದೂರವಾಣಿ ಸಂಖ್ಯೆಗೆ ಇದುವರೆಗೆ 500 ಕರೆಗಳು ಬಂದಿವೆ ಎನ್ನಲಾಗಿದೆ. ಆದರೆ ಅದ್ಯಾವುದೂ ಹಂತಕರ ಪತ್ತೆಗೆ ಸಣ್ಣ ಸುಳಿವು ಕೂಡ ನೀಡಿಲ್ಲ. ಎಸ್‍ಐಟಿ ಅಧಿಕಾರಿಗಳಿಂದಲೇ ಕರೆ ಮಾಡಿದವರು ಮಾಹಿತಿ ಕೇಳಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಚ್ ಬಗ್ಗೆ ಪ್ರಶ್ನಿಸುವವರು ಐಟಿ ಇಲಾಖೆಯಿಂದ ಏಕೆ ತನಿಖೆ ನಡೆಸಬಾರದು

ಪರಪ್ಪನ ಅಗ್ರಹಾರ ಕೈದಿಗಳ ಚಟ ತೀರಿಸಲು ಹೋಗಿ ಅರೆಸ್ಟ್ ಆದ ವಾರ್ಡನ್

Delhi Air Pollution, ರೇಖಾ ಗುಪ್ತಾ ಈ ಬಗ್ಗೆ ಮಹತ್ವದ ಹೇಳಿಕೆ

ಆದಿಚುಂಚನಗಿರಿ ಸ್ವಾಮೀಜಿಗಳ ಸಮ್ಮುಖದಲ್ಲೇ ಕ್ಷಮೆಯಾಚಿಸಿದ ಎಚ್‌ಡಿ ಕುಮಾರಸ್ವಾಮಿ

ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಬಾಬ್ರಿ ಮಸೀದಿ ನಿರ್ಮಾಣಕ್ಕೆ ಕಬೀರ್ ಅಡಿಪಾಯ

ಮುಂದಿನ ಸುದ್ದಿ
Show comments