ಬುರುಡೆ ಮೂಲ ಕೆದಕಿದ ಎಸ್‌ಐಟಿ ಅಧಿಕಾರಿಗಳು, ವಿಠಲ್ ಗೌಡನನ್ನು ಇಂದು ಕರೆದೊಯ್ದದ್ದು ಎಲ್ಲಿಗೆ

Sampriya
ಬುಧವಾರ, 10 ಸೆಪ್ಟಂಬರ್ 2025 (19:05 IST)
ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣ ತನಿಖೆ ಸಂಬಂಧ ಇಂದು ಸಾಕ್ಷಿ ದೂರುದಾರ ಚಿನ್ನಯ್ಯಗೆ ತಂದೊಪ್ಪೊಸಿದ್ದ ಬುರುಡೆ ಇದ್ದ ಜಾಗವನ್ನು ತೋರಿಸಿದ್ದ ಪಾಂಗಾಳದ ವಿಠಲ ಗೌಡನನ್ನು ನೇತ್ರಾವತಿ ಸ್ನಾನಘಟ್ಟ ಪಕ್ಕದ ಕಾಡಿನೊಳಗೆ ಮತ್ತೊಮ್ಮೆ ಕರೆದೊಯ್ದು ಮಹಜರು ನಡೆಸಿದ್ದಾರೆ. 

ಎಸ್‌ಐಟಿ ಕಚೇರಿಗೆ ಹಾಜರಾಗಿದ್ದ ವಿಠಲ ಗೌಡನ ಹೇಳಿಕೆ ದಾಖಲಿಸಿಕೊಂಡ ಅಧಿಕಾರಿಗಳು ಎಸ್‌.ಪಿ. ಸೈಮನ್ ನೇತೃತ್ವದಲ್ಲಿ ಬುರುಡೆ ಸಿಕ್ಕಿದ್ದ ಜಾಗಕ್ಕೆ ಕರೆದೊಯ್ದಿದ್ದಾರೆ.

ನೇತ್ರಾವತಿ ಸ್ನಾನಘಟ್ಟದ ಪಕ್ಕದ ಕಾಡಿನಲ್ಲಿ ಬುರುಡೆ ಇದ್ದ ಜಾಗವನ್ನು  ವಿಠಲ ಗೌಡ ಅವರೇ ಸಾಕ್ಷಿದೂರುದಾರನಿಗೆ ತೋರಿಸಿದ್ದರು. ಅಲ್ಲಿಂದ ತೆಗೆದ ಬುರುಡೆಯನ್ನೇ ಸಾಕ್ಷಿ ದೂರುದಾರ ಪೊಲೀಸರ ವಶಕ್ಕೆ ಒಪ್ಪಿಸಿದ್ದ. ಆ ಜಾಗವನ್ನು ಎಸ್‌ಐಟಿ ಅಧಿಕಾರಿಗಳು ಸೆ.6ರಂದು ಸಂಜೆ ಮಹಜರು ನಡೆಸಿದ್ದರು. ಈ ವೇಳೆ ಆ ಪ್ರದೇಶದಲ್ಲಿ ಮೃತದೇಹ ಅವಶೇಷಗಳು ನೆಲದ ಮೇಲೆಯೇ ಕಂಡುಬಂದಿದ್ದವು. ಅಂದು ಕತ್ತಲಾವರಿಸಿದ್ದರಿಂದ ಆ ಪ್ರದೇಶವನ್ನು ಕೂಲಂಕಷವಾಗಿ ಪರಿಶೀಲಿಸುವುದು ಸಾಧ್ಯವಾಗಿರಲಿಲ್ಲ. ಹಾಗಾಗಿ ಹೆಚ್ಚಿನ ಮಾಹಿತಿ ಕಲೆ ಹಾಕಲು ಎಸ್‌ಐಟಿ ಅಧಿಕಾರಿಗಳು  ವಿಠಲ ಗೌಡ ಅವರನ್ನು ಮತ್ತೊಮ್ಮೆ ಅಲ್ಲಿಗೆ ಕರೆದೊಯ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮಪ್ಪನ ನಂತ್ರ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ನಾಯಕ: ಡಿಕೆಶಿ ಕನಸಿಗೆ ಕೊಳ್ಳಿಯಿಟ್ಟ ಯತೀಂದ್ರ ಸಿದ್ದರಾಮಯ್ಯ

ಗಣೇಶ ಹಬ್ಬದಲ್ಲಿ ಎಣ್ಣೆ ಹಾಕ್ಕೊಂಡು ಮಸೀದಿ ಮುಂದೆ ಡ್ಯಾನ್ಸ್ ಮಾಡೋದು ಯಾಕೆ: ಬಿಕೆ ಹರಿಪ್ರಸಾದ್ ವಿವಾದ

ರಾಯರಿದ್ದಾರೆ ಎಂದು ಮಂತ್ರಾಲಯದಲ್ಲಿ ಕೈ ಮುಗಿದ ಡಿಕೆ ಶಿವಕುಮಾರ್: ನೀವು ಸಿಎಂ ಆಗೇ ಆಗ್ತೀರಾ ಎಂದ ನೆಟ್ಟಿಗರು

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

ಮುಂದಿನ ಸುದ್ದಿ
Show comments