ರಮೇಶ್ ಜಾರಕಿಹೊಳಿ ಹೇಳಿಕೆ ದಾಖಲಿಸಿಕೊಂಡ ಎಸ್ ಐಟಿ

Webdunia
ಮಂಗಳವಾರ, 16 ಮಾರ್ಚ್ 2021 (11:17 IST)
ಬೆಂಗಳೂರು: ಸಿಡಿ ಪ್ರಕರಣ ಸಂಬಂಧಿಸಿದಂತೆ ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆಯನ್ನು ಎಸ್ಐಟಿ ನಿನ್ನೆ ರಾತ್ರಿ ದಾಖಲಿಸಿಕೊಂಡಿದೆ.

 

ಸಿಡಿಯಲ್ಲಿದ್ದ ಯುವತಿಯನ್ನು ವಶಕ್ಕೆ ಪಡೆದುಕೊಂಡ ಎಸ್ಐಟಿ ಆಕೆಯ ಜೊತೆಗೆ ನಾಲ್ವರು ಯುವಕರನ್ನು ಬಂಧಿಸಿದೆ ಎನ್ನಲಾಗಿದೆ. ಇವರ ಪೈಕಿ ಯುವತಿಯ ಪ್ರಿಯಕರನ ಬಳಿ ಸಾಕಷ್ಟು ವಿಚಾರಗಳಿವೆ ಎಂಬುದು ಎಸ್ಐಟಿ ಗುಮಾನಿ.

ಇದೆಲ್ಲದರ ನಡುವೆ ನಿನ್ನೆ ರಾತ್ರಿ ರಮೇಶ್ ಜಾರಕಿಹೊಳಿ ಹೇಳಿಕೆಯನ್ನು ಎಸ್ಐಟಿ ದಾಖಲಿಸಿಕೊಂಡಿದೆ. ತನಿಖಾಧಿಕಾರಿಗಳ ಬಳಿ ರಮೇಶ್ ಜಾರಕಿಹೊಳಿ ರಾಜಕೀಯವಾಗಿ ನನ್ನನ್ನು ಈ ವಿಚಾರದಲ್ಲಿ ಟಾರ್ಗೆಟ್ ಮಾಡಲಾಗಿದೆ. ಹಣಕಾಸಿನ ವಿಚಾರಕ್ಕಾಗಿ ನನ್ನನ್ನು ಟಾರ್ಗೆಟ್ ಮಾಡಿರಬಹುದು ಎಂದು ಹೇಳಿಕೆ ನೀಡಿದ್ದಾರೆನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

8,931ದೀರ್ಘಾವಧಿ ಮುಖ್ಯಸ್ಥರಾಗಿ ಹೊಸ ದಾಖಲೆ ಬರೆದ ಪ್ರಧಾನಿ ನರೇಂದ್ರ ಮೋದಿ

ಪ್ರೀತಿಸಿ ನಾಲ್ಕು ತಿಂಗಳ ಹಿಂದೆ ಮದುವೆ, ವರದಕ್ಷಿಣೆಗಾಗಿ ಪತ್ನಿಯ ಕೊಲೆ

ಉಪಚುನಾವಣೆಗೆ ಒಮ್ಮತದಿಂದ ಅಭ್ಯರ್ಥಿಗಳ ಆಯ್ಕೆ: ಡಿಸಿಎಂ ಡಿಕೆ ಶಿವಕುಮಾರ್

ಬೇರೆ ವಿದ್ಯಾರ್ಥಿಯ ಬೆಡ್ ನಲ್ಲಿ ಮಲಗಿದ್ದಕ್ಕೆ ಇಂಥಾ ಶಿಕ್ಷೆಯೇ: ಹಾಸ್ಟೆಲ್ ವಾರ್ಡನ್ ಕ್ರೌರ್ಯದ ವಿಡಿಯೋ ವೈರಲ್

ಕಲಬೆರಕೆ ಹಾಲು ತಂದ ಆಪತ್ತು: ಬಹು ಅಂಗಾಂಗ ವೈಫಲ್ಯದಿಂದ ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಮುಂದಿನ ಸುದ್ದಿ
Show comments