Webdunia - Bharat's app for daily news and videos

Install App

ರಮೇಶ್ ಜಾರಕಿಹೊಳಿ ಹೇಳಿಕೆ ದಾಖಲಿಸಿಕೊಂಡ ಎಸ್ ಐಟಿ

Webdunia
ಮಂಗಳವಾರ, 16 ಮಾರ್ಚ್ 2021 (11:17 IST)
ಬೆಂಗಳೂರು: ಸಿಡಿ ಪ್ರಕರಣ ಸಂಬಂಧಿಸಿದಂತೆ ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆಯನ್ನು ಎಸ್ಐಟಿ ನಿನ್ನೆ ರಾತ್ರಿ ದಾಖಲಿಸಿಕೊಂಡಿದೆ.

 

ಸಿಡಿಯಲ್ಲಿದ್ದ ಯುವತಿಯನ್ನು ವಶಕ್ಕೆ ಪಡೆದುಕೊಂಡ ಎಸ್ಐಟಿ ಆಕೆಯ ಜೊತೆಗೆ ನಾಲ್ವರು ಯುವಕರನ್ನು ಬಂಧಿಸಿದೆ ಎನ್ನಲಾಗಿದೆ. ಇವರ ಪೈಕಿ ಯುವತಿಯ ಪ್ರಿಯಕರನ ಬಳಿ ಸಾಕಷ್ಟು ವಿಚಾರಗಳಿವೆ ಎಂಬುದು ಎಸ್ಐಟಿ ಗುಮಾನಿ.

ಇದೆಲ್ಲದರ ನಡುವೆ ನಿನ್ನೆ ರಾತ್ರಿ ರಮೇಶ್ ಜಾರಕಿಹೊಳಿ ಹೇಳಿಕೆಯನ್ನು ಎಸ್ಐಟಿ ದಾಖಲಿಸಿಕೊಂಡಿದೆ. ತನಿಖಾಧಿಕಾರಿಗಳ ಬಳಿ ರಮೇಶ್ ಜಾರಕಿಹೊಳಿ ರಾಜಕೀಯವಾಗಿ ನನ್ನನ್ನು ಈ ವಿಚಾರದಲ್ಲಿ ಟಾರ್ಗೆಟ್ ಮಾಡಲಾಗಿದೆ. ಹಣಕಾಸಿನ ವಿಚಾರಕ್ಕಾಗಿ ನನ್ನನ್ನು ಟಾರ್ಗೆಟ್ ಮಾಡಿರಬಹುದು ಎಂದು ಹೇಳಿಕೆ ನೀಡಿದ್ದಾರೆನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments