Webdunia - Bharat's app for daily news and videos

Install App

ಗೌರಿ ಲಂಕೇಶ್ ನಿವಾಸದಲ್ಲಿ ಎಸ್ಐಟಿ ತಂಡ

Webdunia
ಗುರುವಾರ, 7 ಸೆಪ್ಟಂಬರ್ 2017 (10:28 IST)
ಬೆಂಗಳೂರು: ವಿಚಾರವಾದಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಬೇಧಿಸಲು ನೇಮಕಗೊಂಡಿರುವ ಬಿಕೆ ಸಿಂಗ್ ನೇತೃತ್ವದ ಎಸ್ಐಟಿ ತಂಡ ಗೌರಿ ನಿವಾಸಕ್ಕೆ ಆಗಮಿಸಿದೆ.

 
ಮನೆಯ ಮುಂದೆ ಹೆಲ್ಮೆಟ್ ಧರಿಸಿದ್ದ ಹಂತಕನ ಗುಂಡೇಟಿಗೆ ಗೌರಿ ಬಲಿಯಾಗಿದ್ದರು. ಇದೀಗ ಮನೆಯ ಮುಂದೆ ಪೊಲೀಸ್ ಸರ್ಪಗಾವಲು ಇದೆ.

ಗೌರಿ ನಿವಾಸ ಸುತ್ತಮುತ್ತ ತನಿಖೆ ನಡೆಸಲು ಎಸ್ಐಟಿ  ತಂಡ ಆಗಮಿಸಿದ್ದು, ತೀವ್ರ ತಪಾಸಣೆ ನಡೆಸುತ್ತಿದೆ. ಇನ್ನೊಂದೆಡೆ ಹತ್ಯೆ ಪ್ರಕರಣ ಬೇಧಿಸಲು ನೇಮಕವಾದ ಎಸ್ಐಟಿ ತಂಡದ ವಿರುದ್ಧ ಅಸಮಾಧಾನವೂ ಕೇಳಿಬಂದಿದೆ. ಬಿಕೆ ಸಿಂಗ್ ನೇತೃತ್ವದ ಎಸ್ಐಟಿ ತಂಡದ ಬದಲು ಪ್ರಕರಣವನ್ನು ಸಿಬಿಐಗೆ ವಹಿಸಬೇಕಿತ್ತು ಎಂಬ ಮಾತು ಕೇಳಿ ಬಂದಿದೆ.

ಇದನ್ನೂ ಓದಿ.. ನಕ್ಸಲರಿಂದ ಗೌರಿ ಲಂಕೇಶ್ ಗೆ ಬೆದರಿಕೆ ಈಮೇಲ್ ಬಂದಿತ್ತು: ಇಂದ್ರಜಿತ್ ಲಂಕೇಶ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments