Webdunia - Bharat's app for daily news and videos

Install App

ಗೌರಿ ಲಂಕೇಶ್ ನಿವಾಸದಲ್ಲಿ ಎಸ್ಐಟಿ ತಂಡ

Webdunia
ಗುರುವಾರ, 7 ಸೆಪ್ಟಂಬರ್ 2017 (10:28 IST)
ಬೆಂಗಳೂರು: ವಿಚಾರವಾದಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣವನ್ನು ಬೇಧಿಸಲು ನೇಮಕಗೊಂಡಿರುವ ಬಿಕೆ ಸಿಂಗ್ ನೇತೃತ್ವದ ಎಸ್ಐಟಿ ತಂಡ ಗೌರಿ ನಿವಾಸಕ್ಕೆ ಆಗಮಿಸಿದೆ.

 
ಮನೆಯ ಮುಂದೆ ಹೆಲ್ಮೆಟ್ ಧರಿಸಿದ್ದ ಹಂತಕನ ಗುಂಡೇಟಿಗೆ ಗೌರಿ ಬಲಿಯಾಗಿದ್ದರು. ಇದೀಗ ಮನೆಯ ಮುಂದೆ ಪೊಲೀಸ್ ಸರ್ಪಗಾವಲು ಇದೆ.

ಗೌರಿ ನಿವಾಸ ಸುತ್ತಮುತ್ತ ತನಿಖೆ ನಡೆಸಲು ಎಸ್ಐಟಿ  ತಂಡ ಆಗಮಿಸಿದ್ದು, ತೀವ್ರ ತಪಾಸಣೆ ನಡೆಸುತ್ತಿದೆ. ಇನ್ನೊಂದೆಡೆ ಹತ್ಯೆ ಪ್ರಕರಣ ಬೇಧಿಸಲು ನೇಮಕವಾದ ಎಸ್ಐಟಿ ತಂಡದ ವಿರುದ್ಧ ಅಸಮಾಧಾನವೂ ಕೇಳಿಬಂದಿದೆ. ಬಿಕೆ ಸಿಂಗ್ ನೇತೃತ್ವದ ಎಸ್ಐಟಿ ತಂಡದ ಬದಲು ಪ್ರಕರಣವನ್ನು ಸಿಬಿಐಗೆ ವಹಿಸಬೇಕಿತ್ತು ಎಂಬ ಮಾತು ಕೇಳಿ ಬಂದಿದೆ.

ಇದನ್ನೂ ಓದಿ.. ನಕ್ಸಲರಿಂದ ಗೌರಿ ಲಂಕೇಶ್ ಗೆ ಬೆದರಿಕೆ ಈಮೇಲ್ ಬಂದಿತ್ತು: ಇಂದ್ರಜಿತ್ ಲಂಕೇಶ್
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಗನ್ನಾಥ ರಥಯಾತ್ರೆ ವೇಳೆ ರೊಚ್ಚಿಗೆದ್ದು ದಿಕ್ಕಾಪಾಲಾಗಿ ಓಡಿದ ಆನೆ: ಇಬ್ಬರು ಭಕ್ತರಿಗೆ ಗಾಯ

ಕೋರ್ಟಿನ ತಡೆಯಾಜ್ಞೆ ನಡುವೆ ದಲಿತರ ಭೂಮಿ ತೆರವಿಗೆ ಯತ್ನ: ಛಲವಾದಿ ನಾರಾಯಣಸ್ವಾಮಿ

ಆಕ್ರೋಶಕ್ಕೆ ಕಾರಣವಾಗಿದ್ದ ಮಲೆ ಮಹದೇಶ್ವರ ವನ್ಯಧಾಮದ ಹುಲಿಗಳ ಸಾವಿಗೆ ಕಾರಣ ಪತ್ತೆ

ಕಾನೂನು ಕಾಲೇಜು ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರು ಅರೆಸ್ಟ್‌

ಮಲೈ ಮಹದೇಶ್ವರನ ವಾಹನ ಹುಲಿಯನ್ನೇ ಕೊಂದವರನ್ನು ಬಿಡಬಾರದು: ವಿಜಯೇಂದ್ರ

ಮುಂದಿನ ಸುದ್ದಿ
Show comments