Webdunia - Bharat's app for daily news and videos

Install App

ಕೊರೋನಾ ಪೀಡಿತ ರಮೇಶ್ ಜಾರಕಿಹೊಳಿ ವಿಚಾರಿಸಲು ಬಂದ ಎಸ್ ಐಟಿ ತಂಡ

Webdunia
ಬುಧವಾರ, 7 ಏಪ್ರಿಲ್ 2021 (09:39 IST)
ಬೆಳಗಾವಿ: ಸಿಡಿ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ಶಾಸಕ ರಮೇಶ್ ಜಾರಕಿಹೊಳಿ ಈಗ ಕೊರೋನಾ ಪೀಡಿತರಾಗಿದ್ದಾರೆ ಎಂಬ ಸುದ್ದಿ ಬಂದಿದೆ. ಇದರ ಸತ್ಯಾಸತ್ಯತೆ ತಿಳಿಯಲು ಸ್ವತಃ ಎಸ್ ಐಟಿ ತಂಡ ಆಸ್ಪತ್ರೆಗೆ ಭೇಟಿ ನೀಡಿದೆ.

 

ಜಾರಕಿಹೊಳಿಗೆ ಕೊರೋನಾ ತಗುಲಿರುವುದು ವಿಚಾರಣೆಯಿಂದ ತಪ್ಪಿಸಿಕೊಳ್ಳಲು ಒಂದು ನೆಪ ಎಂದು ಕಾಂಗ್ರೆಸ್ ಟೀಕೆ ಮಾಡಿತ್ತು. ಇದರ ಬೆನ್ನಲ್ಲೇ ಗೋಕಾಕ್ ನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಮೇಶ್ ಜಾರಕಿಹೊಳಿಯವರನ್ನು ಎಸ್ ಐಟಿ ತಂಡ ಭೇಟಿ ಮಾಡಿ ಅವರ ಕೊರೋನಾ ವರದಿಯನ್ನು ಪರಿಶೀಲಿಸಿದೆ.

ಸೋಮವಾರ ವಿಚಾರಣೆಗೆ ಹಾಜರಾಗಲು ರಮೇಶ್ ಜಾರಕಿಹೊಳಿಗೆ ಸೂಚಿಸಲಾಗಿತ್ತು. ಆದರೆ ಅನಾರೋಗ್ಯ ನೆಪವೊಡ್ಡಿ ಅವರು ವಿಚಾರಣೆಯಿಂದ ತಪ್ಪಿಸಿಕೊಂಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಸುಹಾಸ್ ಶೆಟ್ಟಿ ಹತ್ಯೆ ಬೆನ್ನಲ್ಲೇ ದಕ್ಷಿಣ ಕನ್ನಡದಲ್ಲಿ ಮತ್ತೇ ಝಳಪಿಸಿದ ತಲವಾರು, ಮುಸ್ಲಿಂ ಯುವಕನ ಬರ್ಬರ ಹತ್ಯೆ

ಮುಂದಿನ ಸುದ್ದಿ
Show comments