Webdunia - Bharat's app for daily news and videos

Install App

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಸಚಿವ ಅನಂತ ಕುಮಾರ್ ಪತ್ನಿ ವಿಚಾರಣೆ

Webdunia
ಗುರುವಾರ, 21 ಸೆಪ್ಟಂಬರ್ 2017 (11:54 IST)
ಬೆಂಗಳೂರು: ಪತ್ರಕರ್ತೆ, ವಿಚಾರವಾದಿ ಗೌರಿ ಲಂಕೇಶ್ ಹಂತಕರಿಗಾಗಿ ತೀವ್ರ ತನಿಖೆ ನಡೆಸುತ್ತಿರುವ ಎಸ್ ಐಟಿ ತಂಡ ಗೌರಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ಕೇಂದ್ರ ಸಚಿವ ಅನಂತ ಕುಮಾರ್ ಪತ್ನಿ ತೇಜಸ್ವಿನಿ ಸೇರಿದಂತೆ 50 ಮಂದಿಯನ್ನು ವಿಚಾರಣೆಗೊಳಪಡಿಸಲಿದೆ ಎಂದು ಸುದ್ದಿ ವಾಹಿನಿಯೊಂದು ವರದಿ ಮಾಡಿದೆ.


ಗೌರಿ ಲಂಕೇಶ್ ವಿರುದ್ಧ ಸುಮಾರು 160 ಕ್ಕೂ ಹೆಚ್ಚು ಮಂದಿ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆ ಹೂಡಿದ್ದರು. ಇವರಲ್ಲಿ ಸುಮಾರು 50 ಮಂದಿಯನ್ನು ವಿಚಾರಣೆಗೊಳಪಡಿಸಲು ಎಸ್ ಐಟಿ ತೀರ್ಮಾನಿಸಿದೆ. ಇವರಲ್ಲಿ ಅನಂತಕುಮಾರ್ ಪತ್ನಿ ತೇಜಸ್ವಿನಿ, ಡಿಕೆ ಶಿವಕುಮಾರ್ ಧಾರ್ಮಿಕ ಗುರು ದ್ವಾರಕನಾಥ್ ಗುರೂಜಿ, ಅಗ್ನಿ ಶ್ರೀಧರ್ ಸೇರಿದಂತೆ ಹಲವು ಪ್ರಮುಖರ ಹೆಸರುಗಳಿವೆ ಎಂದು ವಾಹಿನಿ ವರದಿಯಲ್ಲಿ ಹೇಳಲಾಗಿದೆ.

ಗೌರಿ ಲಂಕೇಶ್ ಹಂತಕರ ಬಗ್ಗೆ ಎಲ್ಲಾ ಆಯಾಮಗಳಿಂದಲೂ ಎಸ್ಐಟಿ ತಂಡ ತನಿಖೆ ನಡೆಸುತ್ತಿದೆ. ಹೀಗಾಗಿ ಕೇಂದ್ರ ಸಚಿವರ ಗಣ್ಯರೂ ವಿಚಾರಣೆಗೊಳಪಡಬೇಕಿದೆ.

ಇದನ್ನೂ ಓದಿ…  ಸುಳ್ಳು ಗಿಳ್ಳು ಬೇಡ ಎಂದ ನಟಿ ರಮ್ಯಾ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಕ್ಕರೆ ಖಾಯಿಲೆ ದೂರ ಮಾಡಲು ಈ ಮೂರು ಅಭ್ಯಾಸ ಸಾಕು ಎನ್ನುತ್ತಾರೆ ಡಾ ಸಿಎನ್ ಮಂಜುನಾಥ್

ಎಲ್ಲರ ಬಾಸ್ ಎಂದು ಹೇಳುವವರಿಗೆ ನಮ್ ಕಂಡ್ರೆ ಹೊಟ್ಟೆ ಉರಿ: ಅಮೆರಿಕಾಗೆ ರಾಜನಾಥ್ ಸಿಂಗ್ ಟಾಂಗ್

ಕೆಸಿ ವೇಣುಗೋಪಾಲ್ ಇದ್ದ ಏರ್ ಇಂಡಿಯಾ ವಿಮಾನ ದುರಂತದಿಂದ ಸ್ವಲ್ಪದರಲ್ಲೇ ಪಾರು

ಪ್ರಧಾನಿ ಮೋದಿ ಜೊತೆ ಗುಸು ಗುಸು ಮಾತನಾಡಿದ್ದೇನೆಂದು ಬಹಿರಂಗಪಡಿಸಿದ ಡಿಕೆ ಶಿವಕುಮಾರ್

Karnataka Rains: ಈ ವಾರ ಮಳೆ ಬಗ್ಗೆ ಇಲ್ಲಿದೆ ಮಹತ್ವದ ಅಪ್ ಡೇಟ್

ಮುಂದಿನ ಸುದ್ದಿ
Show comments