Webdunia - Bharat's app for daily news and videos

Install App

ಕೃಷ್ಣನ ದರ್ಶನ ಪಡೆದ ಸೀತಾರಾಮನ್

Webdunia
ಮಂಗಳವಾರ, 26 ಮಾರ್ಚ್ 2019 (14:15 IST)
ಶ್ರೀಕೃಷ್ಣನ ದರ್ಶನವನ್ನು ಸೀತಾರಾಮನ್ ಹಾಗೂ ಶೋಭಾ ಪಡೆದುಕೊಂಡಿದ್ದಾರೆ.

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ್ರು.

ನವಗ್ರಹ ಕಿಂಡಿಯ ಮೂಲಕ ಶ್ರೀ ಕೃಷ್ಣ ಹಾಗೂ ಮುಖ್ಯ ಪ್ರಾಣ ದೇವರ ದರ್ಶನ ಪಡೆದುಕೊಂಡರು. ಪರ್ಯಾಯ ಪಲಿಮಾರು ಮಠಾಧೀಶರಿಂದ ಅನುಗ್ರಹ  ಮಂತ್ರಾಕ್ಷತೆ ಪಡೆದುಕೊಂಡು ಆಶೀರ್ವಾದ ಪಡೆದುಕೊಂಡರು ಕೇಂದ್ರ ಸಚಿವೆ.

ಉಡುಪಿ ಶಾಸಕ ರಘಪತಿ ಭಟ್, ಮಾಜಿ ಸಂಸದೆ ಶೋಭಾ ಕರದ್ಲಾಂಜೆ ಸೇರಿದಂತೆ ಸಚಿವೆ ನಿರ್ಮಲಾ ಸೀತಾರಾಮನ್  ಶ್ರೀ ಕೃಷ್ಣ ದರ್ಶನ ಪಡೆದುಕೊಂಡರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments