Webdunia - Bharat's app for daily news and videos

Install App

ಕೃಷ್ಣನ ದರ್ಶನ ಪಡೆದ ಸೀತಾರಾಮನ್

Webdunia
ಮಂಗಳವಾರ, 26 ಮಾರ್ಚ್ 2019 (14:15 IST)
ಶ್ರೀಕೃಷ್ಣನ ದರ್ಶನವನ್ನು ಸೀತಾರಾಮನ್ ಹಾಗೂ ಶೋಭಾ ಪಡೆದುಕೊಂಡಿದ್ದಾರೆ.

ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ್ರು.

ನವಗ್ರಹ ಕಿಂಡಿಯ ಮೂಲಕ ಶ್ರೀ ಕೃಷ್ಣ ಹಾಗೂ ಮುಖ್ಯ ಪ್ರಾಣ ದೇವರ ದರ್ಶನ ಪಡೆದುಕೊಂಡರು. ಪರ್ಯಾಯ ಪಲಿಮಾರು ಮಠಾಧೀಶರಿಂದ ಅನುಗ್ರಹ  ಮಂತ್ರಾಕ್ಷತೆ ಪಡೆದುಕೊಂಡು ಆಶೀರ್ವಾದ ಪಡೆದುಕೊಂಡರು ಕೇಂದ್ರ ಸಚಿವೆ.

ಉಡುಪಿ ಶಾಸಕ ರಘಪತಿ ಭಟ್, ಮಾಜಿ ಸಂಸದೆ ಶೋಭಾ ಕರದ್ಲಾಂಜೆ ಸೇರಿದಂತೆ ಸಚಿವೆ ನಿರ್ಮಲಾ ಸೀತಾರಾಮನ್  ಶ್ರೀ ಕೃಷ್ಣ ದರ್ಶನ ಪಡೆದುಕೊಂಡರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ದಾಖಲೆ ಬರೆದ ಪರಿಶುದ್ಧ ಚಿನ್ನದ ಬೆಲೆ

ಎಲ್ಲದಕ್ಕೂ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಕಾಂಗ್ರೆಸ್ ಕೆಲಸ: ಬಿವೈ ವಿಜಯೇಂದ್ರ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

ಮುಂದಿನ ಸುದ್ದಿ
Show comments