Webdunia - Bharat's app for daily news and videos

Install App

ಡಿ ಗ್ರೂಪ್​ ನೌಕರರ ಸಂಘದ ಅಧ್ಯಕ್ಷನಿಂದ ಸೈಟ್​ ವಂಚನೆ ಪ್ರಕರಣ

Webdunia
ಸೋಮವಾರ, 15 ನವೆಂಬರ್ 2021 (20:55 IST)
ಬೆಂಗಳೂರು: ಡಿ ಗ್ರೂಪ್​ ನೌಕರರ ಸಂಘದ ಅಧ್ಯಕ್ಷನಿಂದ ಸೈಟ್​ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಬಂಧಿತ ನಟರಾಜ್​ ವಿರುದ್ಧ 100ಕ್ಕೂ ಹೆಚ್ಚು ದೂರು ದಾಖಲು ಆಗಿರುವುದು ತಿಳಿದುಬಂದಿದೆ.
ಬೆಂಗಳೂರಿನ ಅನ್ನಪೂರ್ಣೇಶ್ವರಿನಗರ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ನಟರಾಜ್​ನಿಂದ ಮೋಸಹೋದವರಿಂದ ಸಾಲು ಸಾಲು ದೂರು ದಾಖಲಾಗಿದೆ. ಸರ್ವೆ ನಂಬರ್, ಶೆಡ್ಯೂಲ್​ ಬದಲಾಯಿಸಿ ಹಲವರಿಗೆ ಮಾರಾಟ ಮಾಡಿರುವ ವಿಚಾರ ಬಯಲಾಗಿದೆ.
75 ಎಕರೆ ಭೂಮಿಯಲ್ಲಿ ಸೈಟ್​ ಮಾಡಿ ಮಾರಿದ್ದ ನಟರಾಜ್​, ಒಂದೇ ನಿವೇಶನ ಹಲವರಿಗೆ ಮಾರಾಟ ಮಾಡಿದ್ದ ಎಂದು ತಿಳಿದುಬಂದಿದೆ. ಆರೋಪಿಯನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ನಟರಾಜ್​ನಿಂದ ಮೋಸಹೋದವರಿಂದ ಸಾಲು ಸಾಲು ದೂರು ದಾಖಲಾಗಿದ್ದು, ಇದೀಗ ಆತನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments