Webdunia - Bharat's app for daily news and videos

Install App

ಡಿ ಗ್ರೂಪ್​ ನೌಕರರ ಸಂಘದ ಅಧ್ಯಕ್ಷನಿಂದ ಸೈಟ್​ ವಂಚನೆ ಪ್ರಕರಣ

Webdunia
ಸೋಮವಾರ, 15 ನವೆಂಬರ್ 2021 (20:55 IST)
ಬೆಂಗಳೂರು: ಡಿ ಗ್ರೂಪ್​ ನೌಕರರ ಸಂಘದ ಅಧ್ಯಕ್ಷನಿಂದ ಸೈಟ್​ ವಂಚನೆ ಪ್ರಕರಣ ಬೆಳಕಿಗೆ ಬಂದಿದೆ. ಬಂಧಿತ ನಟರಾಜ್​ ವಿರುದ್ಧ 100ಕ್ಕೂ ಹೆಚ್ಚು ದೂರು ದಾಖಲು ಆಗಿರುವುದು ತಿಳಿದುಬಂದಿದೆ.
ಬೆಂಗಳೂರಿನ ಅನ್ನಪೂರ್ಣೇಶ್ವರಿನಗರ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ನಟರಾಜ್​ನಿಂದ ಮೋಸಹೋದವರಿಂದ ಸಾಲು ಸಾಲು ದೂರು ದಾಖಲಾಗಿದೆ. ಸರ್ವೆ ನಂಬರ್, ಶೆಡ್ಯೂಲ್​ ಬದಲಾಯಿಸಿ ಹಲವರಿಗೆ ಮಾರಾಟ ಮಾಡಿರುವ ವಿಚಾರ ಬಯಲಾಗಿದೆ.
75 ಎಕರೆ ಭೂಮಿಯಲ್ಲಿ ಸೈಟ್​ ಮಾಡಿ ಮಾರಿದ್ದ ನಟರಾಜ್​, ಒಂದೇ ನಿವೇಶನ ಹಲವರಿಗೆ ಮಾರಾಟ ಮಾಡಿದ್ದ ಎಂದು ತಿಳಿದುಬಂದಿದೆ. ಆರೋಪಿಯನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ. ನಟರಾಜ್​ನಿಂದ ಮೋಸಹೋದವರಿಂದ ಸಾಲು ಸಾಲು ದೂರು ದಾಖಲಾಗಿದ್ದು, ಇದೀಗ ಆತನ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments