Webdunia - Bharat's app for daily news and videos

Install App

ಬೋನಸ್​​​ ನೀಡದ್ದಕ್ಕೆ ಟವರ್ ಏರಿ ಕುಳಿತ!

Webdunia
ಶನಿವಾರ, 22 ಅಕ್ಟೋಬರ್ 2022 (20:21 IST)
ದೀಪಾವಳಿ ಬೋನಸ್ ನೀಡಿಲ್ಲ ಎಂದು ಕಾರ್ಮಿಕ ಟವರ್ ಏರಿ ಕುಳಿತಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಶಹಬಾದ್ ನಗರದಲ್ಲಿರುವ J.P. ಸಿಮೆಂಟ್ ಕಾರ್ಖಾನೆಯಲ್ಲಿ ನಡೆದಿದೆ. ಮಹಮ್ಮದ್ ರಶೀದ್ J.P. ಸಿಮೆಂಟ್ ಕಾರ್ಖಾನೆಯ ಕಾರ್ಮಿಕನಾಗಿದ್ದು. ಬೋನಸ್ ನೀಡುವಂತೆ ಆಗ್ರಹಿಸಿ ಬೆಳಗ್ಗೆ 9 ಗಂಟೆ ಸುಮಾರಿಗೆ ಹೊಸದಾಗಿ ನಿರ್ಮಿಸಿರುವ ಸೆಲ್ಲೋ  ಟವರ್ ಏರಿ ಕುಳಿತು ಆಗ್ರಹಿಸಿದ್ದಾನೆ. ಕಾರ್ಖಾನೆ ಆಡಳಿತ ಮಂಡಳಿ ನಿಯಮದ ಪ್ರಕಾರ ಬೋನಸ್ ನೀಡ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾನೆ. ಸಹ ಕಾರ್ಮಿಕರು ಕೆಳಗಡೆ ಇಳಿಯುವಂತೆ ಹೇಳಿದ್ರು ಸಹ ಇಳಿಯದ ಕಾರ್ಮಿಕ, ಕಾರ್ಖಾನೆಯವರು ಬೋನಸ್ ನೀಡವವರೆಗೂ ಕೆಳಗಿಳಿಯುವದಿಲ್ಲ ಅಂದು ಹಠ ಹಿಡಿದಿದ್ದಾನೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಧರ್ಮಸ್ಥಳ ಬುರುಡೆ ರಹಸ್ಯ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಅಣ್ಣಾಮಲೈ ಕಿಡಿ

ಸಿಎಂ ಸಿದ್ದರಾಮಯ್ಯ ಅಂದು ಕಾಮನ್‌ಸೆನ್ಸ್‌ ಯೂಸ್ ಮಾಡ್ತಿದ್ರೆ, ಈ ಪರಿಸ್ಥಿತಿಯಲ್ಲ: ಆರ್‌ ಅಶೋಕ್‌

ಹೊಸ ದಿಕ್ಕಿನತ್ತ ತನಿಖೆ, ಶಿವತಾಂಡವದ ಫೋಟೋ ಹಂಚಿಕೊಂಡ ಧರ್ಮಸ್ಥಳ

ಮುಂದಿನ ಸುದ್ದಿ
Show comments