Webdunia - Bharat's app for daily news and videos

Install App

ಶಿವಕುಮಾರ್ ಮಾಟ-ಮಂತ್ರ ಮಾಡಿಸ್ತಿದ್ದಾರೆ : ಆರ್.ಅಶೋಕ್

Webdunia
ಗುರುವಾರ, 27 ಏಪ್ರಿಲ್ 2023 (10:29 IST)
ರಾಮನಗರ : ನಾನು ಕನಕಪುರಕ್ಕೆ ಬಂದ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭಯ ಕಾಡುತ್ತಿದೆ, ಅದಕ್ಕಾಗಿ ಮಾಟ – ಮಂತ್ರ ಮಾಡಿಸುತ್ತಿದ್ದಾರೆ ಎಂದು ಆರ್. ಅಶೋಕ್ ವ್ಯಂಗ್ಯವಾಡಿದರು.

ಕನಕಪುರ ತಾಲೂಕಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಕುಮಾರ್ಗೆ ಸೋಲಿನ ಬಗ್ಗೆ ಅರಿವು ಆದ ಕೂಡಲೇ ಹೋಮ, ಹವನ ಮಾಡಿಸುತ್ತಿದ್ದಾರೆ. ಮಾಟ-ಮಂತ್ರ ಎಲ್ಲ ಮಾಡಿಸುತ್ತಿದ್ದಾರೆ.

ಅಷ್ಟೇ ಅಲ್ಲದೇ ಅವರ ಶ್ರೀಮತಿಯೂ ಫಸ್ಟ್ ಟೈಮ್ ಚುನಾವಣೆ ಪ್ರಚಾರ ಮಾಡುತ್ತಿದ್ದಾರೆ. ನನ್ನನ್ನು ಅವರು ಟ್ರಾಕ್ ಮಾಡುತ್ತಿದ್ದಾರೆ. ಆದರೆ ಅವರಿಗೆ ಗೆಲುವು ಈ ಸಾರಿ ಅಷ್ಟು ಸುಲಭವಲ್ಲ ಎಂದು ಸವಾಲು ಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

5 ಜಿ ನೆಟ್ ವರ್ಕ್ ಸಿಗುತ್ತಿಲ್ಲವೆಂದು ರೊಚ್ಚಿಗೆದ್ದ ಜನ ಟೆಲಿಕಾಂ ಉದ್ಯೋಗಿಯನ್ನು ಕಟ್ಟಿ ಹಾಕಿ ಏನು ಮಾಡಿದ್ರು ನೋಡಿ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ವಾಟ್ಸಾಪ್ ಮೂಲಕ ಕೆಎಸ್ಆರ್ಟಿಸಿ ಬಸ್ ಟಿಕೆಟ್ ಬುಕ್, ಕ್ಯಾನ್ಸಲ್ ಮಾಡುವುದು ಹೇಗೆ? ಹಂತ ಹಂತದ ವಿವರ

ಇನ್ನೇನು ಬೋನಿಗೆ ಹಾಕಿದಾಗ ಸಡನ್ ಗ್ರಿಲ್ ಮುರಿದು ಹಾರಿದ ಚಿರತೆ: ಮುಂದಾಗಿದ್ದು ನೋಡಿದ್ರೆ ಲಬ್.. ಡಬ್.. ಜೋರಾಗುತ್ತೆ Video

ಕಂಪ್ಲೇಂಟ್ ತೆಗೆದುಕೊಳ್ಳಲಿಲ್ಲ ಎಂದು ಪೊಲೀಸ್ ಸ್ಟೇಷನ್ ಮುಂದೆ ಯುವಕ ಮಾಡಿದ ಕೆಲಸಕ್ಕೆ ಪೊಲೀಸರೇ ಶಾಕ್ Video

ಮುಂದಿನ ಸುದ್ದಿ
Show comments