Webdunia - Bharat's app for daily news and videos

Install App

ಶಿವಕುಮಾರ್ ಮಾಟ-ಮಂತ್ರ ಮಾಡಿಸ್ತಿದ್ದಾರೆ : ಆರ್.ಅಶೋಕ್

Webdunia
ಗುರುವಾರ, 27 ಏಪ್ರಿಲ್ 2023 (10:29 IST)
ರಾಮನಗರ : ನಾನು ಕನಕಪುರಕ್ಕೆ ಬಂದ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭಯ ಕಾಡುತ್ತಿದೆ, ಅದಕ್ಕಾಗಿ ಮಾಟ – ಮಂತ್ರ ಮಾಡಿಸುತ್ತಿದ್ದಾರೆ ಎಂದು ಆರ್. ಅಶೋಕ್ ವ್ಯಂಗ್ಯವಾಡಿದರು.

ಕನಕಪುರ ತಾಲೂಕಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಕುಮಾರ್ಗೆ ಸೋಲಿನ ಬಗ್ಗೆ ಅರಿವು ಆದ ಕೂಡಲೇ ಹೋಮ, ಹವನ ಮಾಡಿಸುತ್ತಿದ್ದಾರೆ. ಮಾಟ-ಮಂತ್ರ ಎಲ್ಲ ಮಾಡಿಸುತ್ತಿದ್ದಾರೆ.

ಅಷ್ಟೇ ಅಲ್ಲದೇ ಅವರ ಶ್ರೀಮತಿಯೂ ಫಸ್ಟ್ ಟೈಮ್ ಚುನಾವಣೆ ಪ್ರಚಾರ ಮಾಡುತ್ತಿದ್ದಾರೆ. ನನ್ನನ್ನು ಅವರು ಟ್ರಾಕ್ ಮಾಡುತ್ತಿದ್ದಾರೆ. ಆದರೆ ಅವರಿಗೆ ಗೆಲುವು ಈ ಸಾರಿ ಅಷ್ಟು ಸುಲಭವಲ್ಲ ಎಂದು ಸವಾಲು ಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments