ಮೊಟ್ಟೆಯನ್ನು ಇನ್ನೂ ನಾಲ್ಕು ಹೊಡೀರಿ ಎಂದ ಶಿವಕುಮಾರ್

Webdunia
ಮಂಗಳವಾರ, 23 ಆಗಸ್ಟ್ 2022 (09:05 IST)
ಬೆಂಗಳೂರು : ಮೊಟ್ಟೆ ಬೇಕಿದ್ರೆ ಇನ್ನೂ ನಾಲ್ಕು ಹೊಡೆಯಿರಿ, ಆದರೆ ಜನರನ್ನು ನೆಮ್ಮದಿಯಿಂದ ಬದುಕಲು ಬಿಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರು. ಹಳ್ಳಿಗೆ ಹೋಗೋದು, ಜನರ ಸಮಸ್ಯೆ ಕೇಳೋದು ಅವರ ಕರ್ತವ್ಯ. ಹಾಗೆ ಹೋದಾಗ ಕಲ್ಲು, ಮೊಟ್ಟೆ ಹೊಡೀತಾರೆ ಅಂದ್ರೆ ಅವರ ಮನಸ್ಥಿತಿ ಹೇಗಿರಬೇಕು ಎಂದು ಪ್ರಶ್ನಿಸಿದ್ದಾರೆ.

ಕೊಡಗಿಗೆ ಯಾವುದೇ ಬಂಡವಾಳ ಹರಿದು ಹೋಗುತ್ತಿಲ್ಲ. ಕೇವಲ ಪ್ರವಾಸೋದ್ಯಮದಿಂದ ಅಲ್ಲಿನ ಜನ ಬದುಕುತ್ತಿದ್ದಾರೆ. ಅವರ ಅನ್ನ ಕಿತ್ತುಕೊಳ್ಳಬೇಡಿ. ಇದೇ ರೀತಿಯಲ್ಲಿ ಅಶಾಂತಿ ಉಂಟಾದ್ರೆ ಜನರ ಬದಕು ಕಷ್ಟ ಆಗುತ್ತೆ. ಮೊಟ್ಟೆ ಬೇಕಿದ್ರೆ ಇನ್ನೂ ನಾಲ್ಕು ಹೊಡೆಯಿರಿ, ಆದರೆ ನೆಮ್ಮದಿಯಿಂದ ಜನರನ್ನು ಬದುಕಲು ಬಿಡಿ ಎಂದು ಒತ್ತಾಯಿಸಿದ್ದಾರೆ. 

ದೇಶದಲ್ಲಿ ರಾಜ್ಯದ ಗೌರವ ಮಣ್ಣುಪಾಲಾಗುತ್ತಿದೆ. ಶಿಕ್ಷಣ, ಪ್ರವಾಸಕ್ಕೆ ಹೊರಗಡೆಯಿಂದ ಜನರು ಬರುತ್ತಿದ್ದಾರೆ. ಅದರಿಂದ ವ್ಯಾಪಾರ ನಡೀತಾ ಇದೆ. ಅದಕ್ಕೂ ಕಲ್ಲು ಹಾಕುವ ಕೆಲಸ ಮಾಡಬೇಡಿ ಎಂದು ಬಿಜೆಪಿ ಸರ್ಕಾರದ ವಿರುದ್ಧ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments