ಮೊಟ್ಟೆಯನ್ನು ಇನ್ನೂ ನಾಲ್ಕು ಹೊಡೀರಿ ಎಂದ ಶಿವಕುಮಾರ್

Webdunia
ಮಂಗಳವಾರ, 23 ಆಗಸ್ಟ್ 2022 (09:05 IST)
ಬೆಂಗಳೂರು : ಮೊಟ್ಟೆ ಬೇಕಿದ್ರೆ ಇನ್ನೂ ನಾಲ್ಕು ಹೊಡೆಯಿರಿ, ಆದರೆ ಜನರನ್ನು ನೆಮ್ಮದಿಯಿಂದ ಬದುಕಲು ಬಿಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ವಿರೋಧ ಪಕ್ಷದ ನಾಯಕರು. ಹಳ್ಳಿಗೆ ಹೋಗೋದು, ಜನರ ಸಮಸ್ಯೆ ಕೇಳೋದು ಅವರ ಕರ್ತವ್ಯ. ಹಾಗೆ ಹೋದಾಗ ಕಲ್ಲು, ಮೊಟ್ಟೆ ಹೊಡೀತಾರೆ ಅಂದ್ರೆ ಅವರ ಮನಸ್ಥಿತಿ ಹೇಗಿರಬೇಕು ಎಂದು ಪ್ರಶ್ನಿಸಿದ್ದಾರೆ.

ಕೊಡಗಿಗೆ ಯಾವುದೇ ಬಂಡವಾಳ ಹರಿದು ಹೋಗುತ್ತಿಲ್ಲ. ಕೇವಲ ಪ್ರವಾಸೋದ್ಯಮದಿಂದ ಅಲ್ಲಿನ ಜನ ಬದುಕುತ್ತಿದ್ದಾರೆ. ಅವರ ಅನ್ನ ಕಿತ್ತುಕೊಳ್ಳಬೇಡಿ. ಇದೇ ರೀತಿಯಲ್ಲಿ ಅಶಾಂತಿ ಉಂಟಾದ್ರೆ ಜನರ ಬದಕು ಕಷ್ಟ ಆಗುತ್ತೆ. ಮೊಟ್ಟೆ ಬೇಕಿದ್ರೆ ಇನ್ನೂ ನಾಲ್ಕು ಹೊಡೆಯಿರಿ, ಆದರೆ ನೆಮ್ಮದಿಯಿಂದ ಜನರನ್ನು ಬದುಕಲು ಬಿಡಿ ಎಂದು ಒತ್ತಾಯಿಸಿದ್ದಾರೆ. 

ದೇಶದಲ್ಲಿ ರಾಜ್ಯದ ಗೌರವ ಮಣ್ಣುಪಾಲಾಗುತ್ತಿದೆ. ಶಿಕ್ಷಣ, ಪ್ರವಾಸಕ್ಕೆ ಹೊರಗಡೆಯಿಂದ ಜನರು ಬರುತ್ತಿದ್ದಾರೆ. ಅದರಿಂದ ವ್ಯಾಪಾರ ನಡೀತಾ ಇದೆ. ಅದಕ್ಕೂ ಕಲ್ಲು ಹಾಕುವ ಕೆಲಸ ಮಾಡಬೇಡಿ ಎಂದು ಬಿಜೆಪಿ ಸರ್ಕಾರದ ವಿರುದ್ಧ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕಿಸ್ತಾನ, ಸೇನಾ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ರೈಲಿನಲ್ಲಿ ಪ್ರಬಲ ಸ್ಫೋಟ, 24 ಮಂದಿ ಸಾವು, 50ಮಂದಿಗೆ ಗಾಯ

ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್ ರಾಜ್ಯ ಭೇಟಿ ಹಿಂದಿದೆಯಾ ಈ ಲೆಕ್ಕಚಾರ

ಈ ದಿನದವರೆಗೆ ಕರಾವಳಿ ಭಾಗದಲ್ಲಿ ನಿರೀಕ್ಷೆಗೂ ಮೀರಿದ ಮಳೆ, ಇಲ್ಲಿದೆ ಡಿಟೇಲ್ಸ್‌

ಶ್ವೇತಭವನದ ಬಳಿ ಗುಂಡು ಹಾರಿಸಿದ್ದ ಬಂದೂಕುಧಾರಿಯ ಹತ್ಯೆ, ಏನಿದು ಘಟನೆ

Karnataka Weather: ರಾಜ್ಯದಲ್ಲಿ ಇಂದು ಹೇಗಿರಲಿದೆ ಗೊತ್ತಾ ಹವಾಮಾನ

ಮುಂದಿನ ಸುದ್ದಿ
Show comments