Webdunia - Bharat's app for daily news and videos

Install App

ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆಗೆ ಶರಣು

Webdunia
ಶನಿವಾರ, 5 ಜನವರಿ 2019 (11:12 IST)
ಕೊಪ್ಪಳ : ಒಂದೇ ಕುಟುಂಬದ ಆರು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ರಾತ್ರಿ ಕೊಪ್ಪಳ ತಾಲೂಕಿನ ಮೆತಗಲ್ ಗ್ರಾಮದಲ್ಲಿ ನಡೆದಿದೆ.


ಶೇಖರಯ್ಯ ಬೀಡನಾಳ(42), ಪತ್ನಿ ಜಯಮ್ಮ(39), ಮಕ್ಕಳಾದ ಬಸಮ್ಮ(23), ಗೌರಮ್ಮ(20), ಸಾವಿತ್ರಿ(18) ಮತ್ತು ಪಾರ್ವತಿ(16) ಆತ್ಮಹತ್ಯೆಗೆ ಶರಣಾಗಿದ್ದಾರೆ. ಶೇಖರಯ್ಯ ಬೀಡನಾಳ ಶುಕ್ರವಾರ ರಾತ್ರಿ ಪತ್ನಿ ಮತ್ತು ನಾಲ್ವರು ಮಕ್ಕಳಿಗೆ ವಿಷ ಕುಡಿಸಿ ಬಳಿಕ ತಾನು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.


ಈ ಘಟನೆ ಕೊಪ್ಪಳ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಆತ್ಮಹತ್ಯೆಗೆ ನಿಖರವಾರ ಮಾಹಿತಿ ಇನ್ನು ತಿಳಿದು ಬಂದಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.


 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ಮುಂದಿನ ಸುದ್ದಿ
Show comments