Webdunia - Bharat's app for daily news and videos

Install App

ಕಾಂಗ್ರೆಸ್ ಶಾಸಕನ ಹತ್ಯೆಗೆ ಸ್ಕೆಚ್

Webdunia
ಶುಕ್ರವಾರ, 6 ಮಾರ್ಚ್ 2020 (18:48 IST)
ಕಾಂಗ್ರೆಸ್ ಶಾಸಕರೊಬ್ಬರ ಹತ್ಯೆಗೆ ಸ್ಕೆಚ್ ನಡೆದಿರೋದು ಬಹಿರಂಗವಾಗಿದೆ.

ಮಾಜಿ ಆರೋಗ್ಯ ಸಚಿವ ಹಾಗೂ ಶಾಸಕ ಯು.ಟಿ.ಖಾದರ್ ಹತ್ಯೆಗೆ ಸಂಘಟನೆಯೊಂದು ಸ್ಕೆಚ್ ರೆಡಿಮಾಡಿರೋದರ ಬಗ್ಗೆ ಸರಕಾರಕ್ಕೆ ಗುಪ್ತಚರ ಇಲಾಖೆಯು ಮಾಹಿತಿ ರವಾನಿಸಿದೆ ಎನ್ನಲಾಗಿದೆ.

ಈ ಹಿಂದೆ ಶಾಸಕ ತನ್ವೀರ್ ಸೇಠ್ ಹತ್ಯೆಗೆ ಸಂಚು ರೂಪಿಸಿ ಮಾರಣಾಂತಿಕ ಹಲ್ಲೆ ನಡೆಸಲಾಗಿತ್ತು. ಇದೀಗ ಅದೇ ರೀತಿಯಲ್ಲಿ ಯು.ಟಿ.ಖಾದರ್ ಕೊಲೆಗೆ ಸ್ಕೆಚ್ ಹಾಕಲಾಗ್ತಿದೆ ಎಂಬ ಸುದ್ದಿ ಕೇಳಿಬರುತ್ತಿದೆ. ಯು.ಟಿ.ಖಾದರ್ ಗೆ ಭದ್ರತೆಯನ್ನು ಹೆಚ್ಚಿಗೆ ಮಾಡಲು ಸರಕಾರ ಮುಂದಾಗಿದೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

ಸೋನಿಯಾ, ರಾಹುಲ್ ವಿರುದ್ಧ ಇಡಿ ಜಾರ್ಜ್‌ಶೀಟ್‌: ಮೋದಿ, ಶಾ ವಿರುದ್ಧ ಪ್ರತಿಭಟನೆಗೆ ಕೈಜೋಡಿಸಿ ಎಂದ ಸಿದ್ದರಾಮಯ್ಯ

ಹರಿಯಾಣ: ಅನೈತಿಕ ಸಂಬಂಧಕ್ಕೆ ಅಡ್ಡಿ ಬಂದ ಪತಿಯನ್ನೇ ಮುಗಿಸಿದ ಪತ್ನಿ

Viral video: ಪುರಿ ಜಗನ್ನಾಥ ಮಂದಿರದಲ್ಲಿ ವಿಸ್ಮಯ: ಕೇಸರಿ ವಸ್ತ್ರ ಹೊತ್ತು ದೇಗುಲಕ್ಕೆ ಸುತ್ತು ಹಾಕಿದ ಗರುಡ ಹೋಗಿದ್ದೆಲ್ಲಿಗೆ

ಭಾರತದಲ್ಲಿ ವಾಡಿಕೆಗಿಂದ ಅಧಿಕ ಮಳೆ: ಮುಂಗಾರು ಪ್ರವೇಶದ ಬಗ್ಗೆ ಹವಾಮಾನ ಇಲಾಖೆ ಹೇಳಿದ್ದೇನು

ಮುಂದಿನ ಸುದ್ದಿ
Show comments