Webdunia - Bharat's app for daily news and videos

Install App

ಹಸುಗಳಿಗೆ ಚರ್ಮ ಗಂಟು ರೋಗ

Webdunia
ಶುಕ್ರವಾರ, 23 ಸೆಪ್ಟಂಬರ್ 2022 (18:52 IST)
ಕೋಲಾರ ಜಿಲ್ಲೆಯಲ್ಲಿ ಹಸುಗಳಿಗೆ ಚರ್ಮ ಗಂಟುರೋಗ ಉಲ್ಬಣಗೊಂಡಿದ್ದು, ಬಂಗಾರಪೇಟೆ ತಾಲೂಕಿನ ಪಚ್ಚಾರ್ಲಹಳ್ಳಿ ಗ್ರಾಮದಲ್ಲಿ ಶಂಕಿತ ಸೋಂಕಿಗೆ ಮೂರು ರಾಸುಗಳು ಬಲಿಯಾಗಿದೆ, ಇದುವರೆಗೆ ಜಿಲ್ಲೆಯಲ್ಲಿ 950 ಕ್ಕು ಹೆಚ್ಚು ಹಸುಗಳಲ್ಲಿ ರೋಗದ ಲಕ್ಷಣಗಳು ಕಂಡುಬಂದಿದ್ದು, ರೋಗಕ್ಕೆ ಸೂಕ್ತ ಲಸಿಕೆ ಲಭ್ಯವಿಲ್ಲದಿದ್ದರು, ಸರ್ಕಾರ ನೀಡಿರುವ ಲಸಿಕೆಯಿಂದಲೇ ರೋಗ ಹತೋಟಿಗೆ ಬರಲಿದೆ ಎಂದು ಪಶು ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ, ಕೋಲಾರ ಜಿಲ್ಲೆಯಲ್ಲಿ ಎರಡೂವರೆ ಲಕ್ಷಕ್ಕೂ ಅಧಿಕ ಹಸುಗಳಿದ್ದು, ಇದರಲ್ಲಿ ಒಂದೂವರೆ ಲಕ್ಷದಷ್ಟು ಹಸುಗಳಿಗೆ ಮುಂಜಾಗ್ರತಾ ಕ್ರಮವಾಗಿ ಲಸಿಕೆ ಹಾಕಿಸಲಾಗಿದೆ, ಆದರೆ ಪಶು ಇಲಾಖೆ ವೈದ್ಯರ ಕೊರತೆಯಿಂದ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ, ಚರ್ಮ ಗಂಟು ಸೋಂಕಿಗೆ ಇದುವರೆಗೂ 7 ಕ್ಕೂ ಹೆಚ್ಚು ಹಸುಗಳು ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ, ರೋಗಕ್ಕೆ ತುತ್ತಾದ ಹಸುಗಳು ದಿನೇ ದಿನೇ ದೈಹಿಕವಾಗಿ ಕ್ಷೀಣಿಸುತ್ತಿದ್ದು, ಸೂಕ್ತ ಚಿಕಿತ್ಸೆ ದೊರೆಯದೆ ಹೋದಲ್ಲಿ ಸಾವನ್ನಪ್ಪುವ ಸಾಧ್ಯತೆಯಿದೆ, ಈ ಬಗ್ಗೆ ಮಾತನಾಡಿರುವ ಪಶು ಇಲಾಕೆ ಉಪನಿರ್ದೇಶಕರು ಆತಂಕಪಡುವ ಆಗತ್ಯವಿಲ್ಲ ಎಂದಿದ್ದು, ವೈದ್ಯರ ಸಲಹೆಯನ್ನ ಪಾಲಿಸುವಂತೆ ಮನವಿ ಮಾಡಿದ್ದಾರೆ,

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಲು ಸಾಲು ಪ್ರತಿಭಟನೆ ಬೆನ್ನಲ್ಲೇ ದೊಡ್ಡ ಮಟ್ಟದ ಸಭೆ ನಡೆಸಿದ ಮಲ್ಲಿಕಾರ್ಜುನ ಖರ್ಗೆ

ಆರ್ಯಭಟ್ಟರು ಸೊನ್ನೆಯಿಂದ ಇತಿಹಾಸ ನಿರ್ಮಿಸಿದರು: ಪ್ರಧಾನಿ ಮೋದಿ

ಲಕ್ಷ್ಮೀ ಹೆಬ್ಬಾಳಕರ, ರಾಜ್ಯಪಾಲರ ಸಹಿ ನಕಲು ಮಾಡಿ ಲಕ್ಷಾಂತರ ವಂಚನೆ: ಬಿಗ್ ಅಪ್ಡೇಟ್ ನೀಡಿದ ಎಸ್‌ಪಿ

ಲಾಲ್‌ ಬಾಗ್‌, ಕಬ್ಬನ್ ಪಾರ್ಕ್‌ನಂತಹ ಇನ್ನಷ್ಟು ಉದ್ಯಾನವನಗಳ ಅಗತ್ಯವಿದೆ: ಈಶ್ವರ್ ಖಂಡ್ರೆ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ: ವರದಿ ಬಿಡುಗಡೆಗೆ ಬಿಜೆಪಿ ಆಗ್ರಹ

ಮುಂದಿನ ಸುದ್ದಿ
Show comments