Webdunia - Bharat's app for daily news and videos

Install App

ಸ್ಕೈವಾಕ್ ಗಳ ನಿರ್ಮಾಣ ಶೀಘ್ರದಲ್ಲೇ - ಆರ್. ಅಶೋಕ

Webdunia
ಬುಧವಾರ, 23 ಮಾರ್ಚ್ 2022 (16:58 IST)
ನಗರದಲ್ಲಿ ನಿರ್ಮಾಣ ಗೊಂಡಿರುವ ಸ್ಕೈವಾಕ್ ಗಳು ಸದುಪಯೋಗವಾಗದಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ಇದನ್ನು ಸರಿಪಡಿಸಲು ಪ್ರಯತ್ನಿಸುವುದಾಗಿ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.
ವಿಧಾನಪರಿಷತ್‍ನ ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಯು.ಬಿ.ವೆಂಕಟೇಶ್ ವಿಷಯ ಪ್ರಸ್ತಾಪಿಸಿ, ಬೆಂಗಳೂರು ನಗರದಲ್ಲಿ ನಿರ್ಮಿಸಲಾದ ಸ್ಕೈವಾಕ್‍ಗಳು ಸದುಪಯೋಗವಾಗುತ್ತಿಲ್ಲ. ಜನರ ಸಂಚಾರದ ಬದಲು ಜಾಹಿರಾತುಗಳ ಪ್ರದರ್ಶನಕ್ಕೆ ಬಳಕೆಯಾಗುತ್ತವೆ. ಬಸವೇಶ್ವರ ವೃತ್ತ, ಮಹರಾಣಿ ಕಾಲೇಜು, ಯಶವಂತಪುರ ಸೇರಿದಂತೆ ಹಲವು ಕಡೆಗಳಲ್ಲಿ ಸ್ಕೈವಾಕ್ ಗಳು ಸರಿಯಾಗಿ ಬಳಕೆಯಾಗಿಲ್ಲ ಎಂದು ವಿವರಿಸಿದರು.
 
2015ರಲ್ಲಿ ನಗರ ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರು ಬಿಬಿಎಂಪಿಗೆ ಪತ್ರ ಬರೆದು ಸ್ಕೈ ವಾಕ್ ಗಳ ನಿರ್ಮಾಣದ ವೇಳೆ ಪೊಲೀಸರ ಸಲಹೆ ಪಡೆಯುವಂತೆ ಸಲಹೆ ನೀಡಿದ್ದಾರೆ.
 
ಅನಗತ್ಯವಾಗಿ ಸ್ಕೈ ವಾಕ್ ಗಳ ನಿರ್ಮಿಸಲಾಗಿದೆ ಎಂದು ಆಕ್ಷೇಪಿಸಿದ್ದಾರೆ. ಖಾಸಗಿಯವರು ನಿರ್ವಹಣೆ ಮಾಡುತ್ತಾರೆ ಎಂಬ ಕಾರಣಕ್ಕೆ ಬೇಕಾಬಿಟ್ಟಿ ಸ್ಕೈವಾಕ್ ಗಳನ್ನು ನಿರ್ಮಿಸಲಾಗಿದೆ. ಇವು ಸರಿಯಾಗಿ ಬಳಕೆಯಾಗುತ್ತಿಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments