Webdunia - Bharat's app for daily news and videos

Install App

ಸ್ಕೈಬಾರ್‌ನಲ್ಲಿ ದಾಂಧಲೆ: ಕಾಂಗ್ರೆಸ್ ಶಾಸಕ ವಿಜಯಾನಂದ್ ವಿರುದ್ಧ ವಾರೆಂಟ್

Webdunia
ಗುರುವಾರ, 29 ಡಿಸೆಂಬರ್ 2016 (15:51 IST)
ಎರಡು ವರ್ಷಗಳ ಹಿಂದೆ ಯುಬಿ ಸಿಟಿಯ ಸ್ಕೈಬಾರಿನಲ್ಲಿ ನಡೆದ ಹಲ್ಲೆ, ದಾಂಧಲೆ ಹಾಗೂ ಕಾನೂನು ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿಜಯಾನಂದ ಕಾಶಪ್ಪನವರ್‌ಗೆ ನೋಟಿಸ್ ಜಾರಿ ಮಾಡಲಾಗಿದೆ.
ಹುನಗುಂದ ಕ್ಷೇತ್ರದ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ ಮೇಲೆ ಸಿಸಿಬಿ ಪೊಲೀಸರು ಚಾರ್ಚ್‌ಶೀಟ್ ಹಾಕಿದ್ದು, ವಿಜಾರಣೆಗೆ ಹಾಜರಾಗುವಂತೆ ಮೂರು ಬಾರಿ ಸಮನ್ಸ್ ಜಾರಿಗೊಳಿಸಲಾಗಿತ್ತು. ಆದರೆ, ಸಮನ್ಸ್‌ಗೆ ಉತ್ತರ ನೀಡದ ಕಾರಣ ವಾರೆಂಟ್ ಜಾರಿಗೊಳಿಸಲಾಗಿದೆ. 
 
2014ರ ಜುಲೈ 1ರಂದು ಕಬ್ಬನ ಪಾರ್ಕ್ ಠಾಣೆಯ ಇಬ್ಬರು ಪೊಲೀಸರ ಮೇಲೆ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ ಹಾಗೂ ಅವರ ಬಲಗೈ ಬಂಟ ರೌಡಿ ಶೀಟರ್ ಸೋಮಶೇಖರ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments