Select Your Language

Notifications

webdunia
webdunia
webdunia
webdunia

ಮೈಸೂರಿನ ದಸರಾ ಮಹೋತ್ಸವ 2019ಕ್ಕೆ ಚಾಲನೆ ನೀಡಿದ ಸಾಹಿತಿ ಎಸ್.ಎಲ್.ಭೈರಪ್ಪ

ಮೈಸೂರಿನ ದಸರಾ ಮಹೋತ್ಸವ 2019ಕ್ಕೆ ಚಾಲನೆ ನೀಡಿದ ಸಾಹಿತಿ ಎಸ್.ಎಲ್.ಭೈರಪ್ಪ
ಮೈಸೂರು , ಭಾನುವಾರ, 29 ಸೆಪ್ಟಂಬರ್ 2019 (12:18 IST)
ಮೈಸೂರು : ಇಂದಿನಿಂದ ಹತ್ತು ದಿನಗಳ ಕಾಲ ಸಾಂಸ್ಕೃತಿಕ ನಗರಿ ಮೈಸೂರಿನ ದಸರಾ ಮಹೋತ್ಸವ 2019ಕ್ಕೆ ಸಾಹಿತಿ ಎಸ್.ಎಲ್.ಭೈರಪ್ಪ ಅವರು ಚಾಲನೆ ನೀಡಿದ್ದಾರೆ.




ಎಸ್.ಎಲ್.ಭೈರಪ್ಪ ಅವರು ಮೊದಲು ನಾಡಿನ ಅಧಿದೇವತೆಗೆ ಪೂಜೆ ಸಲ್ಲಿಸಿದ ಬಳಿಕ ಇಂದು ಬೆಳಗ್ಗೆ 9.39ರ ವೃಶ್ಚಿಕ ಲಗ್ನದಲ್ಲಿ ಚಾಮುಂಡೇಶ್ವರಿ ಬೆಟ್ಟದಲ್ಲಿ ನಾಡ ಅದಿ ದೇವತೆ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಚಾಲನೆ ನೀಡಿದ್ದರು.


ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಸೇರಿದಂತೆ ಅನೇಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.


Share this Story:

Follow Webdunia kannada

ಮುಂದಿನ ಸುದ್ದಿ

ವಿದ್ಯೆ ಹೇಳಿಕೊಡುವ ಶಾಲೆಯಲ್ಲಿ ನಡೆಯುತ್ತಿತ್ತು ಇಂತಹ ಅಮಾನುಷ ಘಟನೆ