Webdunia - Bharat's app for daily news and videos

Install App

ಉಪಸಭಾಪತಿ ಧರ್ಮೇಗೌಡರ ಅಂತಿಮ ಕ್ಷಣದ ಬಗ್ಗೆ ಮಾಹಿತಿ ಕೊಟ್ಟ ರೈಲು ಚಾಲಕ

Webdunia
ಗುರುವಾರ, 31 ಡಿಸೆಂಬರ್ 2020 (10:12 IST)
ಚಿಕ್ಕಮಗಳೂರು: ಉಪಸಭಾಪತಿ ಎಸ್ ಎಲ್ ಧರ್ಮೇಗೌಡರು ಆತ್ಮಹತ್ಯೆ ಮಾಡಿಕೊಂಡಿದ್ದು ಜನಶತಾಬ್ಧಿ ರೈಲಿಗೆ ನೇರ ನಿಂತು ಎಂದು ಸ್ವತಃ ರೈಲಿನ ಚಾಲಕರು ಸಾಕ್ಷ್ಯ ನುಡಿದಿದ್ದಾರೆ.


ಸೋಮವಾರ ರಾತ್ರಿ ಜನಶತಾಬ್ಧಿ ರೈಲಿಗೆ ತಲೆ ಕೊಟ್ಟು ಅವರು ಆತ್ಮಹತ್ಯೆ ಮಾಡಿರುವುದು ರೈಲ್ವೇ ಚಾಲಕನ ಮಾಹಿತಿಯಿಂದ ಖಚಿತವಾಗಿದೆ. ಸೋಮವಾರ ರಾತ್ರಿ ಕಡೂರು ಸಮೀಪ ಗುಣಸಾಗರ ಗ್ರಾಮದ ಬಳಿ ಹೋಗುತ್ತಿದ್ದ ವೇಳೆ ಸುಮಾರು 7 ಗಂಟೆ ಹೊತ್ತಿಗೆ ಬಿಳಿ ಬಟ್ಟೆ ಧರಿಸಿದ್ದ ವ್ಯಕ್ತಿ ರೈಲ್ವೆ ಹಳಿ ಮೇಲೆ ನಿಂತಿದ್ದರು. ವ್ಯಕ್ತಿ ನೇರಾ ನೇರವಾಗಿ ನಿಂತುಕೊಂಡಿದ್ದು ಕಂಡಿದೆ. ಆದರೆ ವೇಗವಾಗಿ ರೈಲು ಸಾಗುತ್ತಿದ್ದರಿಂದ ನಿಲ್ಲಿಸಲು ಸಾಧ್ಯವಾಗಿಲ್ಲ ಎಂದು ರೈಲ್ವೇ ಚಾಲಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಧರ್ಮೇಗೌಡರು ಜನಶತಾಬ್ಧಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದು ಖಚಿತವಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments