Webdunia - Bharat's app for daily news and videos

Install App

ಉಪಸಭಾಪತಿ ಧರ್ಮೇಗೌಡರ ಅಂತಿಮ ಕ್ಷಣದ ಬಗ್ಗೆ ಮಾಹಿತಿ ಕೊಟ್ಟ ರೈಲು ಚಾಲಕ

Webdunia
ಗುರುವಾರ, 31 ಡಿಸೆಂಬರ್ 2020 (10:12 IST)
ಚಿಕ್ಕಮಗಳೂರು: ಉಪಸಭಾಪತಿ ಎಸ್ ಎಲ್ ಧರ್ಮೇಗೌಡರು ಆತ್ಮಹತ್ಯೆ ಮಾಡಿಕೊಂಡಿದ್ದು ಜನಶತಾಬ್ಧಿ ರೈಲಿಗೆ ನೇರ ನಿಂತು ಎಂದು ಸ್ವತಃ ರೈಲಿನ ಚಾಲಕರು ಸಾಕ್ಷ್ಯ ನುಡಿದಿದ್ದಾರೆ.


ಸೋಮವಾರ ರಾತ್ರಿ ಜನಶತಾಬ್ಧಿ ರೈಲಿಗೆ ತಲೆ ಕೊಟ್ಟು ಅವರು ಆತ್ಮಹತ್ಯೆ ಮಾಡಿರುವುದು ರೈಲ್ವೇ ಚಾಲಕನ ಮಾಹಿತಿಯಿಂದ ಖಚಿತವಾಗಿದೆ. ಸೋಮವಾರ ರಾತ್ರಿ ಕಡೂರು ಸಮೀಪ ಗುಣಸಾಗರ ಗ್ರಾಮದ ಬಳಿ ಹೋಗುತ್ತಿದ್ದ ವೇಳೆ ಸುಮಾರು 7 ಗಂಟೆ ಹೊತ್ತಿಗೆ ಬಿಳಿ ಬಟ್ಟೆ ಧರಿಸಿದ್ದ ವ್ಯಕ್ತಿ ರೈಲ್ವೆ ಹಳಿ ಮೇಲೆ ನಿಂತಿದ್ದರು. ವ್ಯಕ್ತಿ ನೇರಾ ನೇರವಾಗಿ ನಿಂತುಕೊಂಡಿದ್ದು ಕಂಡಿದೆ. ಆದರೆ ವೇಗವಾಗಿ ರೈಲು ಸಾಗುತ್ತಿದ್ದರಿಂದ ನಿಲ್ಲಿಸಲು ಸಾಧ್ಯವಾಗಿಲ್ಲ ಎಂದು ರೈಲ್ವೇ ಚಾಲಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹೀಗಾಗಿ ಧರ್ಮೇಗೌಡರು ಜನಶತಾಬ್ಧಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದು ಖಚಿತವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟಾಯ್ಲೆಟ್‌ನಲ್ಲಿರುವಾಗಲೇ ಕೋರ್ಟ್ ವಿಚಾರಣೆಗೆ ಹಾಜರಾದ ವ್ಯಕ್ತಿ, Video Viral

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಅತ್ಯಾಚಾರ ಪ್ರಕರಣ: ವಿಚಾರ ಬಾಯ್ಬಿಟ್ಟರೆ ವಿಡಿಯೋ ಹರಿಬಿಡುವುದಾಗಿ ಸಂತ್ರಸ್ತೆಗೆ ಬೆದರಿಕೆ

ಸೊಸೆಯನ್ನು ಕೊಂದು ನಾಟಕವಾಡಿದ್ದ ಮಾವ ಹತ್ಯೆಗೂ ಮುನ್ನಾ ಮಾಡಿದ್ದ ನೀಚ ಕೆಲಸ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ರೇಪ್ ಕೇಸ್ ಗೆ ಬಿಗ್ ಟ್ವಿಸ್ಟ್

ಕೇರಳ ಶಾಲೆಗಳಲ್ಲಿ ಜುಂಬಾ ನೃತ್ಜಕ್ಕೆ ಮುಸ್ಲಿಂ ಗುಂಪಿನಿಂದ ವಿರೋಧ

ಮುಂದಿನ ಸುದ್ದಿ
Show comments