Webdunia - Bharat's app for daily news and videos

Install App

ಚಿಂಚನಸೂರ್ ಶಾಸಕ ಪ್ರೀಯಾಂಕ ಖರ್ಗೆ ವಿರುದ್ಧ ವಾಗ್ದಾಳಿ

Webdunia
ಭಾನುವಾರ, 28 ಆಗಸ್ಟ್ 2022 (14:30 IST)
ನೂತನ ಎಮ್‌ಎಲ್‌ಸಿ ಬಾಬುರಾವ್ ಚಿಂಚನಸೂರ್‌ಗೆ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಚಿಂಚನಸೂರ್​​​​​​​ ಶಾಸಕ ಪ್ರೀಯಾಂಕ್ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಶಾಸಕ ಪ್ರೀಯಾಂಕ್ ಖರ್ಗೆ ಪಾಪದ ಕೊಡ ತುಂಬಿದೆ. ಪ್ರೀಯಾಂಕ್ ಖರ್ಗೆರ ಪಾಪದ ಕೊಡ ಟಬ್ ಅಂತಾ ಒಡೆಯೋದು ಗ್ಯಾರಂಟಿ.ಅವನು ಮನೆಗೆ ಹೋಗೊ ಕಾಲ ಬಂದಿದೆ. ಅವನನ್ನು ಮೆನೆಗೆ ನಾವು ಕಳಿಸ್ತಿವಿ. ರಾಜ್ಯವಲ್ಲದೇ ದೇಶಾದ್ಯಂತ  ಕಾಂಗ್ರೆಸ್ ನೆಲಕಚ್ಚಿದೆ. ದಿವಾಳಿಯಾಗಿದೆ ಎಂದು ಅಭಿನಂದನಾ ಸಮಾರಂಭದಲ್ಲಿ ಬಾಬುರಾವ್ ಚಿಂಚನಸೂರು ಆಕ್ರೋಶ ವ್ಯಕ್ತಪಡಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments