Webdunia - Bharat's app for daily news and videos

Install App

ಹಾಸನದಲ್ಲಿ ಜೀತ ಪದ್ಧತಿ ಇನ್ನೂ ಜೀವಂತ; ಜೀತದಾಳಾಗಿದ್ದ 52ಮಂದಿಯನ್ನು ಬಂಧನಮುಕ್ತಗೊಳಿಸಿದ ಪೊಲೀಸರು

Webdunia
ಮಂಗಳವಾರ, 18 ಡಿಸೆಂಬರ್ 2018 (09:10 IST)
ಹಾಸನ : ಹಿಂದಿನ ಕಾಲದ ಜೀತ ಪದ್ಧತಿ ಇಂದಿಗೂ ಜೀವಂತ ಇದೆ ಎಂಬುದಕ್ಕೆ ಹಾಸನ ತಾಲೂಕಿನ ಸಾವಂಕನಹಳ್ಳಿಯ ಹೊರವಲಯದಲ್ಲಿ ನಡೆದ ಘಟನೆಯೇ ಪ್ರಮುಖ ಸಾಕ್ಷಿ.


ಹೌದು. ಹಾಸನ ತಾಲೂಕಿನ ಸಾವಂಕನಹಳ್ಳಿಯ ಹೊರವಲಯದಲ್ಲಿರುವ ತೆಂಗಿನ ತೋಟದಲ್ಲಿ 52ಮಂದಿ ಕೂಲಿ ಕಾರ್ಮಿಕರನ್ನು ಕೂಡಿಹಾಕಿ ಜೀತಕ್ಕಾಗಿ ಇಟ್ಟುಕೊಂಡಿದ್ದ ಪ್ರಕರಣವೊಂದು ಬೆಳಕಿಗೆ ಬಂದಿದೆ.


ರಾಜ್ಯದ ವಿವಿಧ ಭಾಗದಲ್ಲಿ ಬಿಕ್ಷೆ ಬೇಡುವವರನ್ನು, ಬೀದಿ ಬದಿಯ ವಾಸಿಗಳನ್ನು, ರಾಜ್ಯದ ಮತ್ತು ಬೇರೆ ರಾಜ್ಯಗಳಿಂದ ಬಂದ ಬಡ ಕೂಲಿ ಕಾರ್ಮಿಕರಿಗೆ ಹೆಚ್ಚಿನ ಕೂಲಿ ಕೊಡುವುದಾಗಿ ನಂಬಿಸಿ ಈ ತೋಟಕ್ಕೆ ಕರೆದುಕೊಂಡು ಬಂದು ಕೂಡಿ ಹಾಕುತ್ತಿದ್ದರು. ಅಲ್ಲದೇ ಅವರನ್ನು ಬೇರೆ ತೋಟಗಳಿಗೆ ಕೂಲಿಗೆ ಕರೆದುಕೊಂಡು ಹೋಗಿ ಮತ್ತೆ ಈ ತೋಟಕ್ಕೆ ವಾಪಸ್ ಕರೆದುಕೊಂಡು ಬಂದು ಒಂದು ಕಡೆ ಕೂಡಿಹಾಕಲಾಗುತಿತ್ತು.


ಈ ಕೃತ್ಯದ ಪ್ರಮುಖ ಆರೋಪಿ ಮುನೇಶ್ ಮತ್ತು ಆತನ ಸಹಚರರು ಹಲವು ವರ್ಷಗಳಿಂದ ಈ ದಂಧೆ ನಡೆಸುಯುತ್ತಿದ್ದು, ಇದೀಗ ಅವರ ಕೃತ್ಯ ಬೆಳಕಿಗೆ ಬರುತ್ತಿದ್ದಂತೆ ತಲೆ ಮರೆಸಿಕೊಂಡಿದ್ದಾರೆ. ಇದೀಗ ಹಾಸನ ಪೊಲೀಸರು ಈತನ ಪಾಪಿಕೃತ್ಯವನ್ನು ಭೇದಿಸಿ ನಾಲ್ವರು ಪುಟ್ಟ ಮಕ್ಕಳು, 17 ಮಂದಿ ಮಹಿಳೆಯರು ಸೇರಿದಂತೆ ಒಟ್ಟು 52 ಮಂದಿಯನ್ನು ಅಮಾಯಕರನ್ನು ಜೀತದಿಂದ ಬಂಧಮುಕ್ತಗೊಳಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments