Webdunia - Bharat's app for daily news and videos

Install App

ಗೆಳೆಯನ ಪತ್ನಿಯ ಜೊತೆಗೆ ಮಲಗುತ್ತಿದ್ದ : ಮುಂದೇನಾಯ್ತು?

Webdunia
ಶನಿವಾರ, 17 ಅಕ್ಟೋಬರ್ 2020 (15:02 IST)
ಗೆಳೆಯನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದವನು ಮಾಡಬಾರದ ಕೆಲಸ ಮಾಡಿದ್ದಾನೆ.
 

ತನ್ನ ಅಕ್ರಮ ಸಂಬಂಧಕ್ಕೆ ಗೆಳೆಯ ಶಿವಾನಂದ ಅಡ್ಡಿಯಾಗುತ್ತಾನೆ ಎಂದು ಆತನಿಗೆ ಕಂಠಪೂರ್ತಿ ಮದ್ಯ ಕುಡಿಸಿ ಕೊಲೆಮಾಡಿದ್ದನು ಯಲ್ಲಪ್ಪ.

ಶಿವಾನಂದನ ಪತ್ನಿ ಅನ್ನಪೂರ್ಣ ಜೊತೆಗೆ ಅನೈತಿಕ ಸಂಬಂಧ ಹೊಂದಿದ್ದ ಯಲ್ಲಪ್ಪ ತನ್ನ ಗೆಳೆಯ ಎನ್ನುವುದನ್ನೂ ನೋಡದೇ ಕೊಲೆ ಮಾಡಿದ್ದಾನೆ ಎನ್ನಲಾಗಿದೆ.

ಶವವನ್ನು ರಸ್ತೆ ಬದಿ ಎಸೆದು ಹೋಗಿದ್ದ. ಹಾವೇರಿಯ ಶಿಗ್ಗಾವಿ ತಾಲೂಕಿನಲ್ಲಿ ಈ ಘಟನೆ ನಡೆದಿದ್ದು, ಶಿವಾನಂದ ಧಾರವಾಡ ಮೂಲದ ಗುಡ್ಡದ ಹುಲಿಕಟ್ಟಿಯವನು ಎಂದು ಪೊಲೀಸರು ಗುರುತಿಸಿದ್ದಾರೆ.
ಪೊಲೀಸರು ಆರೋಪಿಗಳಿಬ್ಬರನ್ನೂ ಬಂಧನ ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments