Webdunia - Bharat's app for daily news and videos

Install App

ಎಸ್ ಎಂ ಕೃಷ್ಣ ಬಿಜೆಪಿ ಸೇರ್ಪಡೆ ಡೇಟ್ ಫಿಕ್ಸ್

Webdunia
ಸೋಮವಾರ, 13 ಮಾರ್ಚ್ 2017 (10:37 IST)
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಬಿಜೆಪಿ ಸೇರುವ ದಿನಾಂಕ ನಿಗದಿಯಾಗಿದೆ. ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಇದನ್ನು ಸ್ಪಷ್ಟಪಡಿಸಿದ್ದಾರೆ.

 
ಮಾರ್ಚ್ 15 ರಂದು ಅಂದರೆ, ಇದೇ ಬುಧವಾರ ಕಾಂಗ್ರೆಸ್ ನ ಮಾಜಿ ನಾಯಕ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ  ಎಂದು ಯಡಿಯೂರಪ್ಪ ಹೇಳಿದ್ದಾರೆ. ಪಕ್ಷದ ವರಿಷ್ಠರ ಸಮ್ಮುಖದಲ್ಲಿ ಅವರು ಬಿಜೆಪಿಗೆ ಅಧಿಕೃತವಾಗಿ ಸೇರಲಿದ್ದಾರೆ.

ಈಗಾಗಲೇ ಕೃಷ್ಣ ಬಿಜೆಪಿ ಸೇರಲು ಯಡಿಯೂರಪ್ಪ ಮತ್ತು ಮಾಜಿ ಸಚಿವ ಆರ್. ಅಶೋಕ್ ಅವರ ಮನೆಗೇ ತೆರಳಿ ಅಧಿಕೃತ ಆಹ್ವಾನವಿತ್ತಿದ್ದರು. ಇದೀಗ 15 ರಂದು ದೆಹಲಿಯಲ್ಲಿ ಕೃಷ್ಣ ತಮ್ಮ ಸುದೀರ್ಘ ಕಾಲದ ಕಾಂಗ್ರೆಸ್ ಪಕ್ಷದ ಬದುಕಿಗೆ ವಿದಾಯ ಹೇಳಿ ಬಿಜೆಪಿ ಸೇರಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಸಾವಿಗೆ ಮುನ್ನ ಮನುಷ್ಯನ ತಲೆಗೆ ಬರುವ ವಿಚಾರಗಳೇನು

Video: ಸೇನಾ ಮುಖ್ಯಸ್ಥ ಆಸಿಫ್ ಮುನೀರ್ ಗೆ ಶೇಮ್ ಎಂದು ಮರ್ಯಾದೆ ಕಳೆದ ಪಾಕಿಸ್ತಾನಿಯರು

ಏರ್ ಇಂಡಿಯಾದಲ್ಲಿ ಪದೇ ಪದೇ ಸಮಸ್ಯೆ: ಏರ್ ಇಂಡಿಯಾ ಹೆಸರೇ ಚೇಂಜ್ ಮಾಡಿ ಅಂತಿದ್ದಾರೆ ಪಬ್ಲಿಕ್

ಅಮೆರಿಕಾಗೆ ತೆರಳಲು ಅನುಮತಿ ನೀಡದ ಕೇಂದ್ರ: ಬಂದ್ಮೇಲೆ ಎಲ್ಲಾ ಹೇಳ್ತೀನಿ ಎಂದ ಪ್ರಿಯಾಂಕ್ ಖರ್ಗೆ

ಮುಂದಿನ ಸುದ್ದಿ
Show comments