ಕೊನೆಯುಸಿರೆಳೆಯುವ ಮುನ್ನ ಎಸ್ಎಂ ಕೃಷ್ಣ ಕರೆ ಮಾಡಿದ್ದು ಇವರಿಗೆ

Krishnaveni K
ಬುಧವಾರ, 11 ಡಿಸೆಂಬರ್ 2024 (12:51 IST)
ಬೆಂಗಳೂರು: ಮೊನ್ನೆ ತಡರಾತ್ರಿ ನಿಧನರಾದ ಮಾಜಿ ಸಿಎಂ ಎಸ್ಎಂ ಕೃಷ್ಣ ಕೊನೆಯದಾಗಿ ಕರೆ ಮಾಡಿದ್ದು ಯಾರಿಗೆ ಯಾರ ಜೊತೆ ಮಾತನಾಡಿದರೆಂಬುದು ಈಗ ಬಹಿರಂಗವಾಗಿದೆ.

ಎಸ್ಎಂ ಕೃಷ್ಣ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮೊನ್ನೆ ತಡರಾತ್ರಿ ಅವರಿಗೆ ಹೃದಯಾಘಾತವಾಗಿದ್ದು ಎಲ್ಲರನ್ನೂ ಬಿಟ್ಟು ಅಗಲಿದ್ದಾರೆ. ಇಂದು ಸೋಮನಹಳ್ಳಿಯಲ್ಲಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರೀ ಗೌರವಗಳೊಂದಿಗೆ ನಡೆಯಲಿದೆ. ಇದಕ್ಕೆ ಸಾಕಷ್ಟು ಜನ ಗಣ್ಯರು ಆಗಮಿಸುತ್ತಿದ್ದಾರೆ.

ನಾಡು ಕಂಡ ಶ್ರೇಷ್ಠ ಸಿಎಂಗಳ ಸಾಲಿನಲ್ಲಿ ಎಸ್ಎಂ ಕೃಷ್ಣ ಕೂಡಾ ಒಬ್ಬರು. ಅವರು ಇತ್ತೀಚೆಗಿನ ದಿನಗಳಲ್ಲಿ ರಾಜಕೀಯದಿಂದ ಕೊಂಚ ದೂರವೇ ಉಳಿದಿದ್ದರು. ಆದರೂ ತಮ್ಮ ಆತ್ಮೀಯರ ಜೊತೆ ವೈಯಕ್ತಿಕವಾಗಿ ಕರೆ ಮಾಡಿ ಮಾತನಾಡಿ ಸಲಹೆ, ಸೂಚನೆಗಳನ್ನು ನೀಡುತ್ತಿದ್ದರಂತೆ.

ಇದೀಗ ತಮ್ಮ ಸಾವಿಗೆ ಮುನ್ನ ಎಸ್ಎಂಕೆ ಯಾರ ಜೊತೆಗೆ ಮಾತನಾಡಿದ್ದು ಎಂದು ಬಹಿರಂಗವಾಗಿದೆ. ಸಾವಿಗೆ ಮುನ್ನ ಕೊನೆಯದಾಗಿ ಅವರ ಕುಟುಂಬ ವೈದ್ಯ ಡಾ ವಿಕೆ ಶ್ರೀನಿವಾಸ್ ಅವರಿಗೆ ಕರೆ ಮಾಡಿದ್ದರಂತೆ. ತಮ್ಮ ಆರೋಗ್ಯಕ್ಕೆ ಸಂಬಂಧಿಸಿದಂತೆ ಏನೇ ವಿಚಾರವಿದ್ದರೂ ಎಸ್ಎಂಕೆ ಕರೆ ಮಾಡುತ್ತಿದ್ದರು. ಇದೀಗ ಕೊನೆಯ ಬಾರಿಗೂ ವೈದ್ಯರಿಗೆ ಕರೆ ಮಾಡಿ ಸಲಹೆ ಪಡೆದಿದ್ದರಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಾಂಗ್ಲಾದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಾರಿಕ್ ರೆಹಮಾನ್‌

ಸರ್ಕಾರೀ ಭೂಮಿಯಲ್ಲಿ ಕಾಂಗ್ರೆಸ್ ಭವನ: ದಾಖಲೆ ಬಿಡುಗಡೆ ಮಾಡಿದ ಬಿಜೆಪಿ

ವ್ಯಾಲೆಂಟೈನ್ಸ್ ಡೇ: ಬೆಂಗಳೂರಿನಿಂದ ಅತಿ ಹೆಚ್ಚು ಗುಲಾಬಿ ರಪ್ತು, ಹೊಸ ಮೈಲಿಗಲ್ಲು

ಅಜಿತ್ ಪವಾರ್ ಸಾವಿನ ಬಗ್ಗೆ ಸಿಡಿದೆದ್ದ ಪುತ್ರ ರೋಹಿತ್ ಪವಾರ್, ಹೇಳಿದ್ದೇನು

ಮುಡಾ ನಿವೇಶನ ಹಂಚಿಕೆ: ಪ್ರಕರಣ ಸಂಬಂಧ ಹೊಸ ಬಾಂಬ್‌ ಸಿಡಿಸಿದ ಸ್ನೇಹಮಹಿ ಕೃಷ್ಣ

ಮುಂದಿನ ಸುದ್ದಿ
Show comments